ಬ್ರೇಕಿಂಗ್ ನ್ಯೂಸ್
26-01-21 05:00 pm Source: MYKHEL Sadashiva ಕ್ರೀಡೆ
ನವದೆಹಲಿ: ಅನುಭವಿ ಟೆನಿಸ್ ಆಟಗಾರ್ತಿ ಮೌಮ ದಾಸ್ ಸೇರಿ, ದಂತಕತೆ ಅಥ್ಲೀಟ್ ಪಿಟಿ ಉಷಾ ಅವರ ಕೋಚ್ ಮಾಧವನ್ ನಂಬಿಯಾರ್ ಸೇರಿ ಒಟ್ಟು 7 ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 72ನೇ ಗಣರಾಜ್ಯೋತ್ಸವ ದಿನ ಭಾರತ ಸರ್ಕಾರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದೆ.
ಟೇಬಲ್ ಟೆನಿಸ್ ಆಟಗಾರ್ತಿ ಮೌನ ದಾಸ್ ಮತ್ತು ಅಥ್ಲೆಟಿಕ್ಸ್ ಕೋಚ್ ಮಾಧವನ್ ನಂಬಿಯಾರ್ ಹೊರತು ಪಡಿಸಿ, ಭಾರತ ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಪಿ ಅನಿತಾ, ದೂರದ ಓಟಗಾರ್ತಿ ಸುಧಾ ಸಿಂಗ್, ಭಾರತದ ಮಾಜಿ ರಸ್ಲರ್ ವಿಜೇಂದರ್ ಸಿಂಗ್, ಪ್ಯಾರಾ ಅಥ್ಲೀಟ್ ಕೆವೈ ವೆಂಕಟೇಶ್ ಮತ್ತು ಪರ್ವತಾರೋಹಿ ಅಂಶು ಜೇಮ್ಸೇನ್ಪ ಅವರಿಗೂ ಪದ್ಮಶ್ರೀ ನೀಡಲಾಗಿದೆ. ಭಾರತೀಯ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ. ಗಣರಾಜ್ಯೋತ್ಸವ ದಿನ ಪ್ರತೀವರ್ಷ ಪದ್ಮಶ್ರೀ ವಿಜೇತರನ್ನು ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಭಾರತದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ವಿತರಿಸಲಿದ್ದಾರೆ.
ಮೌಮ ದಾಸ್ಗೆ 2013ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿತ್ತು. ಆದರೆ ಟೇಬಲ್ ಟೆನಿಸ್ನಲ್ಲಿ ಅಚಂತ ಶರತ್ ಕಮಲ್ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಗೆದ್ದ ಬಳಿಕ ಈ ಗೌರವಕ್ಕೆ ಪಾತ್ರರಾಗುತ್ತಿರುವ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆ ಮೌಮ ಪಾತ್ರರಾಗಿದ್ದಾರೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm