ಬ್ರೇಕಿಂಗ್ ನ್ಯೂಸ್
26-01-21 05:00 pm Source: MYKHEL Sadashiva ಕ್ರೀಡೆ
ನವದೆಹಲಿ: ಅನುಭವಿ ಟೆನಿಸ್ ಆಟಗಾರ್ತಿ ಮೌಮ ದಾಸ್ ಸೇರಿ, ದಂತಕತೆ ಅಥ್ಲೀಟ್ ಪಿಟಿ ಉಷಾ ಅವರ ಕೋಚ್ ಮಾಧವನ್ ನಂಬಿಯಾರ್ ಸೇರಿ ಒಟ್ಟು 7 ಕ್ರೀಡಾಪಟುಗಳಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 72ನೇ ಗಣರಾಜ್ಯೋತ್ಸವ ದಿನ ಭಾರತ ಸರ್ಕಾರ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದೆ.
ಟೇಬಲ್ ಟೆನಿಸ್ ಆಟಗಾರ್ತಿ ಮೌನ ದಾಸ್ ಮತ್ತು ಅಥ್ಲೆಟಿಕ್ಸ್ ಕೋಚ್ ಮಾಧವನ್ ನಂಬಿಯಾರ್ ಹೊರತು ಪಡಿಸಿ, ಭಾರತ ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಪಿ ಅನಿತಾ, ದೂರದ ಓಟಗಾರ್ತಿ ಸುಧಾ ಸಿಂಗ್, ಭಾರತದ ಮಾಜಿ ರಸ್ಲರ್ ವಿಜೇಂದರ್ ಸಿಂಗ್, ಪ್ಯಾರಾ ಅಥ್ಲೀಟ್ ಕೆವೈ ವೆಂಕಟೇಶ್ ಮತ್ತು ಪರ್ವತಾರೋಹಿ ಅಂಶು ಜೇಮ್ಸೇನ್ಪ ಅವರಿಗೂ ಪದ್ಮಶ್ರೀ ನೀಡಲಾಗಿದೆ. ಭಾರತೀಯ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನಾಲ್ಕನೇ ಅತ್ಯುನ್ನತ ಪ್ರಶಸ್ತಿಯಾಗಿ ಗುರುತಿಸಿಕೊಂಡಿದೆ. ಗಣರಾಜ್ಯೋತ್ಸವ ದಿನ ಪ್ರತೀವರ್ಷ ಪದ್ಮಶ್ರೀ ವಿಜೇತರನ್ನು ಘೋಷಿಸಲಾಗುತ್ತದೆ. ಈ ಪ್ರಶಸ್ತಿಯನ್ನು ಭಾರತದ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ವಿತರಿಸಲಿದ್ದಾರೆ.
ಮೌಮ ದಾಸ್ಗೆ 2013ರಲ್ಲಿ ಅರ್ಜುನ ಪ್ರಶಸ್ತಿ ಲಭಿಸಿತ್ತು. ಆದರೆ ಟೇಬಲ್ ಟೆನಿಸ್ನಲ್ಲಿ ಅಚಂತ ಶರತ್ ಕಮಲ್ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಗೆದ್ದ ಬಳಿಕ ಈ ಗೌರವಕ್ಕೆ ಪಾತ್ರರಾಗುತ್ತಿರುವ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆ ಮೌಮ ಪಾತ್ರರಾಗಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm