ಬ್ರೇಕಿಂಗ್ ನ್ಯೂಸ್
27-01-21 03:20 pm Source: MYKHEL Mahesh Malnad ಕ್ರೀಡೆ
ಬೆಂಗಳೂರು, ಜನವರಿ 27: ಕ್ರಿಕೆಟ್ ಲೋಕದಿಂದ ಮರೆಯಾಗಿದೆ ಎಂದು ಕೊಂಡರೆ ಮತ್ತೊಮ್ಮೆ ಫಿಕ್ಸಿಂಗ್ ಭೂತ ಆವರಿಸಿಕೊಳ್ಳುತ್ತಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡದ ಇಬ್ಬರು ಆಟಗಾರರು ಮ್ಯಾಚ್ ಫಿಕ್ಸಿಂಗ್ ನಲ್ಲಿ ತೊಡಗಿರುವುದು ಸಾಬೀತಾಗಿದ್ದು, ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ತನ್ನ ಆದೇಶದಲ್ಲಿ ತಿಳಿಸಿದೆ.
ಯುಎಇ ತಂಡದ ಆಟಗಾರರಾದ ಮೊಹಮ್ಮದ್ ನವೀದ್ ಹಾಗೂ ಶೈಮಾನ್ ಅನ್ವರ್ ಬಟ್ ಅವರು ಎರಡು ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾಗಿದೆ ಎಂದು ಐಸಿಸಿ ಭ್ರಷ್ಟಾಚಾರ ನಿಯಂತ್ರಣ ಸಮಿತಿ ಹೇಳಿದೆ. 2019ರಲ್ಲಿ ನಡೆದ ಐಸಿಸಿ ಆಯೋಜನೆಯ ಪುರುಷರ ಟಿ20 ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಬಂದ ದೂರು ಆಧಾರಿಸಿ ಐಸಿಸಿ ಭ್ರಷ್ಟಾಚಾರ ನಿಯಂತ್ರಣ ಸ್ವತಂತ್ರ ಸಮಿತಿ ತನಿಖೆ ನಂತರ ತನ್ನ ವರದಿ ನೀಡಿದ್ದು, ಇದರ ಆಧಾರದ ಮೇಲೆ ಈ ಕ್ರಮ ಜರುಗಿಸಲಾಗಿದೆ.
ಇಬ್ಬರ ವಿರುದ್ಧ ಐಸಿಸಿ ನಿಯಮ 2.1.1 , 2.4.4 ಅನ್ವಯ ಕ್ರಮ ಜರುಗಿಸಲಾಗಿದೆ. ಮ್ಯಾಚ್ ಫಿಕ್ಸಿಂಗ್ ಮಾಡಿರುವುದು, ಭ್ರಷ್ಟಾಚಾರ ನಿಗ್ರಹ ಸಮಿತಿಗೆ ಸರಿಯಾದ ಸಾಕ್ಷ್ಯ ಒದಗಿಸದೆ ಭ್ರಷ್ಟಾಚಾರಕ್ಕೆ ಸಹಕರಿಸಿರುವ ಆರೋಪಗಳು ಸಾಬೀತಾಗಿವೆ ಎಂದು ವರದಿ ನೀಡಲಾಗಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm