ಬ್ರೇಕಿಂಗ್ ನ್ಯೂಸ್
27-01-21 03:20 pm Source: MYKHEL Mahesh Malnad ಕ್ರೀಡೆ
ಬೆಂಗಳೂರು, ಜನವರಿ 27: ಕ್ರಿಕೆಟ್ ಲೋಕದಿಂದ ಮರೆಯಾಗಿದೆ ಎಂದು ಕೊಂಡರೆ ಮತ್ತೊಮ್ಮೆ ಫಿಕ್ಸಿಂಗ್ ಭೂತ ಆವರಿಸಿಕೊಳ್ಳುತ್ತಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ತಂಡದ ಇಬ್ಬರು ಆಟಗಾರರು ಮ್ಯಾಚ್ ಫಿಕ್ಸಿಂಗ್ ನಲ್ಲಿ ತೊಡಗಿರುವುದು ಸಾಬೀತಾಗಿದ್ದು, ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ತನ್ನ ಆದೇಶದಲ್ಲಿ ತಿಳಿಸಿದೆ.
ಯುಎಇ ತಂಡದ ಆಟಗಾರರಾದ ಮೊಹಮ್ಮದ್ ನವೀದ್ ಹಾಗೂ ಶೈಮಾನ್ ಅನ್ವರ್ ಬಟ್ ಅವರು ಎರಡು ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾಗಿದೆ ಎಂದು ಐಸಿಸಿ ಭ್ರಷ್ಟಾಚಾರ ನಿಯಂತ್ರಣ ಸಮಿತಿ ಹೇಳಿದೆ. 2019ರಲ್ಲಿ ನಡೆದ ಐಸಿಸಿ ಆಯೋಜನೆಯ ಪುರುಷರ ಟಿ20 ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಬಂದ ದೂರು ಆಧಾರಿಸಿ ಐಸಿಸಿ ಭ್ರಷ್ಟಾಚಾರ ನಿಯಂತ್ರಣ ಸ್ವತಂತ್ರ ಸಮಿತಿ ತನಿಖೆ ನಂತರ ತನ್ನ ವರದಿ ನೀಡಿದ್ದು, ಇದರ ಆಧಾರದ ಮೇಲೆ ಈ ಕ್ರಮ ಜರುಗಿಸಲಾಗಿದೆ.
ಇಬ್ಬರ ವಿರುದ್ಧ ಐಸಿಸಿ ನಿಯಮ 2.1.1 , 2.4.4 ಅನ್ವಯ ಕ್ರಮ ಜರುಗಿಸಲಾಗಿದೆ. ಮ್ಯಾಚ್ ಫಿಕ್ಸಿಂಗ್ ಮಾಡಿರುವುದು, ಭ್ರಷ್ಟಾಚಾರ ನಿಗ್ರಹ ಸಮಿತಿಗೆ ಸರಿಯಾದ ಸಾಕ್ಷ್ಯ ಒದಗಿಸದೆ ಭ್ರಷ್ಟಾಚಾರಕ್ಕೆ ಸಹಕರಿಸಿರುವ ಆರೋಪಗಳು ಸಾಬೀತಾಗಿವೆ ಎಂದು ವರದಿ ನೀಡಲಾಗಿದೆ.
This News Article is a Copy of MYKHEL
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm