ಬ್ರೇಕಿಂಗ್ ನ್ಯೂಸ್
27-01-21 04:01 pm Headline Karnataka News Network ಕ್ರೀಡೆ
ಕೋಲ್ಕತ್ತಾ, ಜನವರಿ 27: ಕಳೆದ ಕೆಲ ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಘು ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಕೋಲ್ಕತ್ತಾ ವುಡ್ಲ್ಯಾಂಡ್ ಆಸ್ಪತ್ರೆಗೆ ಈ ಹಿಂದೆ ದಾಖಲಿಸಲಾಗಿತ್ತು. ಇದಾದ ಬಳಿಕ ಆ್ಯಂಜಿಯೊಪ್ಲಾಸ್ಟಿ ಮಾಡಲಾಗಿತ್ತು. ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ದಾದಾ ಜನವರಿ 6ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
BCCI president and former India captain Sourav Ganguly has been hospitalised again after he complained of chest pain on Wednesday morning, according to his family sources.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm