ಬ್ರೇಕಿಂಗ್ ನ್ಯೂಸ್
28-01-21 12:06 pm Source: MYKHEL Mahesh Malnad ಕ್ರೀಡೆ
ಚೆನ್ನೈ, ಜನವರಿ 28: ಭಾರತೀಯ ಕ್ರಿಕೆಟ್ ತಂಡದ ಆಲ್ರೌಂಡರ್ ಆಗಿ ಮಿಂಚಿರುವ ತಮಿಳುನಾಡು ಮೂಲದ ವಿಜಯ್ ಶಂಕರ್ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 30 ವರ್ಷ ವಯಸ್ಸಿನ ವಿಜಯ್ ಶಂಕರ್ ಅವರು ದಾಂಪತ್ಯದ ಇನ್ನಿಂಗ್ಸ್ ಶುರುವಾಗಿದೆ
ಐಪಿಎಲ್ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ಯುಎಇಯಲ್ಲಿ ನಡೆದ ಐಪಿಎಲ್ ಗೂ ಮುನ್ನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ವೈಶಾಲಿಯನ್ನು ವರಿಸಿದ್ದಾರೆ. ಮದುವೆಯ ಮೊದಲ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ತಂಡದ ಆಟಗಾರ ವಿಜಯ್ ಶಂಕರ್ ಮದುವೆ ಚಿತ್ರ ಹಂಚಿಕೊಂಡಿದೆ. ಹಿಂದು ಸಂಪ್ರದಾಯದ ಪ್ರಕಾರ ವಿಜಯ್ ಶಂಕರ್ ಹಾಗೂ ವೈಶಾಲಿ ವಿಶ್ವೇಶ್ವರನ್ ವಿವಾಹ ನೆರವೇರಿದೆ. ನೂತನ ದಂಪತಿಗೆ ಐಪಿಎಲ್ ಕ್ರಿಕೆಟರ್ಸ್ ಸೇರಿದಂತೆ ಸಾರ್ವಜನಿಕರಿಂದಲೂ ಶುಭಹಾರೈಕೆಗಳ ಮಹಾಪೂರ ಹರಿದು ಬಂದಿದೆ.
2018ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವಿಜಯ್ ಶಂಕರ್ 12 ಏಕದಿನ ಹಾಗೂ 9 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಳಿಕ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದರು.
ಐಪಿಎಲ್ ನಲ್ಲಿ ಒಟ್ಟು 40 ಪಂದ್ಯಗಳಿಂದ 654 ರನ್ ಹಾಗೂ 6 ವಿಕೆಟ್ ಗಳಿಸಿದ್ದಾರೆ. ಈ ಆವೃತ್ತಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶ ವಿಜಯ್ ಶಂಕರ್ಗೆ ಇದೆ.
This News Article is a Copy of MYKHEL
Sending our best wishes to @vijayshankar260 on this very special day!
— SunRisers Hyderabad (@SunRisers) January 27, 2021
May you have a happy and blessed married life 🧡😁#SRHFamily #OrangeArmy #SRH pic.twitter.com/elDUYKVww2
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm