ಬ್ರೇಕಿಂಗ್ ನ್ಯೂಸ್
28-01-21 12:06 pm Source: MYKHEL Mahesh Malnad ಕ್ರೀಡೆ
ಚೆನ್ನೈ, ಜನವರಿ 28: ಭಾರತೀಯ ಕ್ರಿಕೆಟ್ ತಂಡದ ಆಲ್ರೌಂಡರ್ ಆಗಿ ಮಿಂಚಿರುವ ತಮಿಳುನಾಡು ಮೂಲದ ವಿಜಯ್ ಶಂಕರ್ ಅವರು ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. 30 ವರ್ಷ ವಯಸ್ಸಿನ ವಿಜಯ್ ಶಂಕರ್ ಅವರು ದಾಂಪತ್ಯದ ಇನ್ನಿಂಗ್ಸ್ ಶುರುವಾಗಿದೆ
ಐಪಿಎಲ್ನಲ್ಲಿ ಸನ್ ರೈಸರ್ಸ್ ತಂಡದ ಪರವಾಗಿ ವಿಜಯ್ ಶಂಕರ್ ಕಣಕ್ಕಿಳಿಯಲಿದ್ದಾರೆ. ಯುಎಇಯಲ್ಲಿ ನಡೆದ ಐಪಿಎಲ್ ಗೂ ಮುನ್ನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಂದು ವೈಶಾಲಿಯನ್ನು ವರಿಸಿದ್ದಾರೆ. ಮದುವೆಯ ಮೊದಲ ಚಿತ್ರ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ತಮ್ಮ ತಂಡದ ಆಟಗಾರ ವಿಜಯ್ ಶಂಕರ್ ಮದುವೆ ಚಿತ್ರ ಹಂಚಿಕೊಂಡಿದೆ. ಹಿಂದು ಸಂಪ್ರದಾಯದ ಪ್ರಕಾರ ವಿಜಯ್ ಶಂಕರ್ ಹಾಗೂ ವೈಶಾಲಿ ವಿಶ್ವೇಶ್ವರನ್ ವಿವಾಹ ನೆರವೇರಿದೆ. ನೂತನ ದಂಪತಿಗೆ ಐಪಿಎಲ್ ಕ್ರಿಕೆಟರ್ಸ್ ಸೇರಿದಂತೆ ಸಾರ್ವಜನಿಕರಿಂದಲೂ ಶುಭಹಾರೈಕೆಗಳ ಮಹಾಪೂರ ಹರಿದು ಬಂದಿದೆ.
2018ರಲ್ಲಿ ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವಿಜಯ್ ಶಂಕರ್ 12 ಏಕದಿನ ಹಾಗೂ 9 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದ ವಿಜಯ್ ಶಂಕರ್ ಬಳಿಕ ತಂಡದಿಂದ ಸ್ಥಾನವನ್ನು ಕಳೆದುಕೊಂಡಿದ್ದರು.
ಐಪಿಎಲ್ ನಲ್ಲಿ ಒಟ್ಟು 40 ಪಂದ್ಯಗಳಿಂದ 654 ರನ್ ಹಾಗೂ 6 ವಿಕೆಟ್ ಗಳಿಸಿದ್ದಾರೆ. ಈ ಆವೃತ್ತಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಮತ್ತೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವ ಅವಕಾಶ ವಿಜಯ್ ಶಂಕರ್ಗೆ ಇದೆ.
This News Article is a Copy of MYKHEL
Sending our best wishes to @vijayshankar260 on this very special day!
— SunRisers Hyderabad (@SunRisers) January 27, 2021
May you have a happy and blessed married life 🧡😁#SRHFamily #OrangeArmy #SRH pic.twitter.com/elDUYKVww2
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am