ಬ್ರೇಕಿಂಗ್ ನ್ಯೂಸ್
28-01-21 12:58 pm Source: MYKHEL Sadashiva ಕ್ರೀಡೆ
ನವದೆಹಲಿ: ಹೃದಯಬೇನೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಟೀಮ್ ಇಂಡಿಯಾದ ಮಾಜಿ ನಾಯಕ, ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಇಂದು (ಜನವರಿ 28) ಮತ್ತೊಂದು ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಇತ್ತೀಚೆಗಷ್ಟೇ ಹೃದಯಾಘಾತಕ್ಕೊಳಗಾಗಿದ್ದ ದಾದಾ ಸೌರವ್ ಗಂಗೂಲಿಗೆ ಯಶಸ್ವಿ ಆ್ಯಂಜಿಯೋಪ್ಲ್ಯಾಸ್ಟಿ ಸರ್ಜರಿ ಚಿಕಿತ್ಸೆ ನಡೆದಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಗಂಗೂಲಿ, ಮತ್ತೆ ಎದೆನೋವಿನಿಂದಾಗಿ ಕೋಲ್ಕತ್ತಾದ ಅಪೊಲೋ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿರುವ ಗಂಗೂಲಿಗೆ ಮತ್ತೊಂದು ಸ್ಟೆಂಟ್ಸ್ (ಅಡ್ಡಗಟ್ಟಿರುವ ರಕ್ತನಾಳದೊಳಕ್ಕೆ ಟ್ಯೂಬ್ ಹಾಕಿ ರಕ್ತ ಸಂಚಾರ ಸರಾಗವಾಗುವಂತೆ ಮಾಡುವ ವಿಧಾನ) ಚಿಕಿತ್ಸೆ ನಡೆಯಲಿದೆ. ಹೃದಯ ಸಂಬಂಧಿ ವೈದ್ಯ ಡಾ. ಅಫ್ತಾಬ್ ಖಾನ್, ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಮತ್ತು ಸರೋಜ್ ಮಂಡಲ್ ಸಮ್ಮುಖದಲ್ಲಿ ಗಂಗೂಲಿಗೆ ಚಿಕಿತ್ಸೆ ನಡೆಯಲಿದೆ.
'ಡಾ.ಸಪ್ತರ್ಷಿ ಬಸು ಮತ್ತು ಡಾ. ಸರೋಜ್ ಮಂಡಲ್ ಚಿಕಿತ್ಸೆಯಲ್ಲಿ ಭಾಗವಹಿಸುತ್ತಿದ್ದಾರೆ. ಡಾ. ಅಫ್ತಾಬ್ ಖಾನ್ ಅವರು ನಾಳೆ (ಗುರುವಾರ) ಡಾ.ದೇವಿ ಶೆಟ್ಟಿ ಅವರ ಸಮ್ಮುಖದಲ್ಲಿ ಸ್ಟೆಂಟಿಂಗ್ ಮಾಡಲಿದ್ದಾರೆ,' ಎಂದು ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಪ್ರಕಟಣೆ ಬುಧವಾರ (ಜನವರಿ 27) ತಿಳಿಸಿತ್ತು.
This News Article is a Copy of MYKHEL
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm