ಬ್ರೇಕಿಂಗ್ ನ್ಯೂಸ್
28-01-21 12:58 pm Source: MYKHEL Sadashiva ಕ್ರೀಡೆ
ನವದೆಹಲಿ: ಹೃದಯಬೇನೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಟೀಮ್ ಇಂಡಿಯಾದ ಮಾಜಿ ನಾಯಕ, ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಇಂದು (ಜನವರಿ 28) ಮತ್ತೊಂದು ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಇತ್ತೀಚೆಗಷ್ಟೇ ಹೃದಯಾಘಾತಕ್ಕೊಳಗಾಗಿದ್ದ ದಾದಾ ಸೌರವ್ ಗಂಗೂಲಿಗೆ ಯಶಸ್ವಿ ಆ್ಯಂಜಿಯೋಪ್ಲ್ಯಾಸ್ಟಿ ಸರ್ಜರಿ ಚಿಕಿತ್ಸೆ ನಡೆದಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಗಂಗೂಲಿ, ಮತ್ತೆ ಎದೆನೋವಿನಿಂದಾಗಿ ಕೋಲ್ಕತ್ತಾದ ಅಪೊಲೋ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿರುವ ಗಂಗೂಲಿಗೆ ಮತ್ತೊಂದು ಸ್ಟೆಂಟ್ಸ್ (ಅಡ್ಡಗಟ್ಟಿರುವ ರಕ್ತನಾಳದೊಳಕ್ಕೆ ಟ್ಯೂಬ್ ಹಾಕಿ ರಕ್ತ ಸಂಚಾರ ಸರಾಗವಾಗುವಂತೆ ಮಾಡುವ ವಿಧಾನ) ಚಿಕಿತ್ಸೆ ನಡೆಯಲಿದೆ. ಹೃದಯ ಸಂಬಂಧಿ ವೈದ್ಯ ಡಾ. ಅಫ್ತಾಬ್ ಖಾನ್, ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಮತ್ತು ಸರೋಜ್ ಮಂಡಲ್ ಸಮ್ಮುಖದಲ್ಲಿ ಗಂಗೂಲಿಗೆ ಚಿಕಿತ್ಸೆ ನಡೆಯಲಿದೆ.
'ಡಾ.ಸಪ್ತರ್ಷಿ ಬಸು ಮತ್ತು ಡಾ. ಸರೋಜ್ ಮಂಡಲ್ ಚಿಕಿತ್ಸೆಯಲ್ಲಿ ಭಾಗವಹಿಸುತ್ತಿದ್ದಾರೆ. ಡಾ. ಅಫ್ತಾಬ್ ಖಾನ್ ಅವರು ನಾಳೆ (ಗುರುವಾರ) ಡಾ.ದೇವಿ ಶೆಟ್ಟಿ ಅವರ ಸಮ್ಮುಖದಲ್ಲಿ ಸ್ಟೆಂಟಿಂಗ್ ಮಾಡಲಿದ್ದಾರೆ,' ಎಂದು ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಪ್ರಕಟಣೆ ಬುಧವಾರ (ಜನವರಿ 27) ತಿಳಿಸಿತ್ತು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am