ಬ್ರೇಕಿಂಗ್ ನ್ಯೂಸ್
28-01-21 12:58 pm Source: MYKHEL Sadashiva ಕ್ರೀಡೆ
ನವದೆಹಲಿ: ಹೃದಯಬೇನೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಟೀಮ್ ಇಂಡಿಯಾದ ಮಾಜಿ ನಾಯಕ, ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಇಂದು (ಜನವರಿ 28) ಮತ್ತೊಂದು ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಇತ್ತೀಚೆಗಷ್ಟೇ ಹೃದಯಾಘಾತಕ್ಕೊಳಗಾಗಿದ್ದ ದಾದಾ ಸೌರವ್ ಗಂಗೂಲಿಗೆ ಯಶಸ್ವಿ ಆ್ಯಂಜಿಯೋಪ್ಲ್ಯಾಸ್ಟಿ ಸರ್ಜರಿ ಚಿಕಿತ್ಸೆ ನಡೆದಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಗಂಗೂಲಿ, ಮತ್ತೆ ಎದೆನೋವಿನಿಂದಾಗಿ ಕೋಲ್ಕತ್ತಾದ ಅಪೊಲೋ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿರುವ ಗಂಗೂಲಿಗೆ ಮತ್ತೊಂದು ಸ್ಟೆಂಟ್ಸ್ (ಅಡ್ಡಗಟ್ಟಿರುವ ರಕ್ತನಾಳದೊಳಕ್ಕೆ ಟ್ಯೂಬ್ ಹಾಕಿ ರಕ್ತ ಸಂಚಾರ ಸರಾಗವಾಗುವಂತೆ ಮಾಡುವ ವಿಧಾನ) ಚಿಕಿತ್ಸೆ ನಡೆಯಲಿದೆ. ಹೃದಯ ಸಂಬಂಧಿ ವೈದ್ಯ ಡಾ. ಅಫ್ತಾಬ್ ಖಾನ್, ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಮತ್ತು ಸರೋಜ್ ಮಂಡಲ್ ಸಮ್ಮುಖದಲ್ಲಿ ಗಂಗೂಲಿಗೆ ಚಿಕಿತ್ಸೆ ನಡೆಯಲಿದೆ.
'ಡಾ.ಸಪ್ತರ್ಷಿ ಬಸು ಮತ್ತು ಡಾ. ಸರೋಜ್ ಮಂಡಲ್ ಚಿಕಿತ್ಸೆಯಲ್ಲಿ ಭಾಗವಹಿಸುತ್ತಿದ್ದಾರೆ. ಡಾ. ಅಫ್ತಾಬ್ ಖಾನ್ ಅವರು ನಾಳೆ (ಗುರುವಾರ) ಡಾ.ದೇವಿ ಶೆಟ್ಟಿ ಅವರ ಸಮ್ಮುಖದಲ್ಲಿ ಸ್ಟೆಂಟಿಂಗ್ ಮಾಡಲಿದ್ದಾರೆ,' ಎಂದು ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಪ್ರಕಟಣೆ ಬುಧವಾರ (ಜನವರಿ 27) ತಿಳಿಸಿತ್ತು.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm