ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm