ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm