ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am