ಬ್ರೇಕಿಂಗ್ ನ್ಯೂಸ್
30-01-21 03:26 pm Source: MYKHEL Sadashiva ಕ್ರೀಡೆ
ನವದೆಹಲಿ: ದೇಸಿ ಕ್ರಿಕೆಟ್ನಲ್ಲಿ ಹಿನ್ನಡೆಯ ಸಂಗತಿಯೊಂದು ಕೇಳಿಬಂದಿದೆ. ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಅತ್ಯಂತ ಪ್ರಮುಖ ಟೂರ್ನಿ ಎನಿಸಿದ್ದ ರಣಜಿ ಟ್ರೋಫಿ ಈ ಬಾರಿ ನಡೆಯುತ್ತಿಲ್ಲ. ರಣಜಿ ಟ್ರೋಫಿಯನ್ನು ನಡೆಸದಿರಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ನಿರ್ಧರಿಸಿದೆ.
ಈ ಬಾರಿ ಅಂದರೆ 2021-22ರ ಸೀಸನ್ನಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ, ವಿಜಯ್ ಹಜಾರೆ ಟೂರ್ನಿ ಮತ್ತು ವಿನೂ ಮಂಕಡ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆದರೆ ರಣಜಿ ಟ್ರೋಫಿ ನಡೆಯುತ್ತಿಲ್ಲ. 87 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಟೂರ್ನಿ ನಡೆಯುತ್ತಿಲ್ಲ. ಬಿಸಿಸಿಐ ಈ ಸಂಬಂಧ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗಳಿಗೆ ಪತ್ರ ಬರೆದಿದ್ದು, ರಣಜಿ ಬದಲು ವಿಜಯ್ ಹಜಾರೆ, ಅಂಡರ್ 19 ವಿಭಾಗದವರಿಗೆ ವಿನೂ ಮಂಕಡ್ ಏಕದಿನ ಕ್ರಿಕೆಟ್ ಟೂರ್ನಿ ಮತ್ತು ರಾಷ್ಟ್ರೀಯ ತಂಡದ ಆಟಗಾರ್ತಿಯರಿಗೆ 50 ಓವರ್ಗಳ ಟೂರ್ನಿ ನಡೆಸುವುದಾಗಿ ಹೇಳಿದೆ. ಇದಕ್ಕೆ ಸ್ಟೇಟ್ ಅಸೋಸಿಯೇಶನ್ಗಳು ಸಮ್ಮತಿಸಿದರೆ ಅದರಂತೆ ಟೂರ್ನಿಗಳು ನಡೆಯಲಿವೆ.
ದೇಶಿ ಕ್ರಿಕೆಟ್ ಪಂದ್ಯಗಳಿಗೆ ಪ್ರತೀ ಪಂದ್ಯಗಳಿಗೆ ಗರಿಷ್ಠ 1.5 ಲಕ್ಷ ರೂ. ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಯೋಚಿಸುತ್ತಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ರಣಜಿಗೆ ಬಯೋ ಬಬಲ್ ಸೇರಿ ಹೆಚ್ಚು ಖರ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಟೂರ್ನಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
This News Article is a Copy of MYKHEL
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm