ಬ್ರೇಕಿಂಗ್ ನ್ಯೂಸ್
30-01-21 03:26 pm Source: MYKHEL Sadashiva ಕ್ರೀಡೆ
ನವದೆಹಲಿ: ದೇಸಿ ಕ್ರಿಕೆಟ್ನಲ್ಲಿ ಹಿನ್ನಡೆಯ ಸಂಗತಿಯೊಂದು ಕೇಳಿಬಂದಿದೆ. ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಅತ್ಯಂತ ಪ್ರಮುಖ ಟೂರ್ನಿ ಎನಿಸಿದ್ದ ರಣಜಿ ಟ್ರೋಫಿ ಈ ಬಾರಿ ನಡೆಯುತ್ತಿಲ್ಲ. ರಣಜಿ ಟ್ರೋಫಿಯನ್ನು ನಡೆಸದಿರಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ನಿರ್ಧರಿಸಿದೆ.
ಈ ಬಾರಿ ಅಂದರೆ 2021-22ರ ಸೀಸನ್ನಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ, ವಿಜಯ್ ಹಜಾರೆ ಟೂರ್ನಿ ಮತ್ತು ವಿನೂ ಮಂಕಡ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆದರೆ ರಣಜಿ ಟ್ರೋಫಿ ನಡೆಯುತ್ತಿಲ್ಲ. 87 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಟೂರ್ನಿ ನಡೆಯುತ್ತಿಲ್ಲ. ಬಿಸಿಸಿಐ ಈ ಸಂಬಂಧ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗಳಿಗೆ ಪತ್ರ ಬರೆದಿದ್ದು, ರಣಜಿ ಬದಲು ವಿಜಯ್ ಹಜಾರೆ, ಅಂಡರ್ 19 ವಿಭಾಗದವರಿಗೆ ವಿನೂ ಮಂಕಡ್ ಏಕದಿನ ಕ್ರಿಕೆಟ್ ಟೂರ್ನಿ ಮತ್ತು ರಾಷ್ಟ್ರೀಯ ತಂಡದ ಆಟಗಾರ್ತಿಯರಿಗೆ 50 ಓವರ್ಗಳ ಟೂರ್ನಿ ನಡೆಸುವುದಾಗಿ ಹೇಳಿದೆ. ಇದಕ್ಕೆ ಸ್ಟೇಟ್ ಅಸೋಸಿಯೇಶನ್ಗಳು ಸಮ್ಮತಿಸಿದರೆ ಅದರಂತೆ ಟೂರ್ನಿಗಳು ನಡೆಯಲಿವೆ.
ದೇಶಿ ಕ್ರಿಕೆಟ್ ಪಂದ್ಯಗಳಿಗೆ ಪ್ರತೀ ಪಂದ್ಯಗಳಿಗೆ ಗರಿಷ್ಠ 1.5 ಲಕ್ಷ ರೂ. ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಯೋಚಿಸುತ್ತಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ರಣಜಿಗೆ ಬಯೋ ಬಬಲ್ ಸೇರಿ ಹೆಚ್ಚು ಖರ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಟೂರ್ನಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm