ಬ್ರೇಕಿಂಗ್ ನ್ಯೂಸ್
30-01-21 03:26 pm Source: MYKHEL Sadashiva ಕ್ರೀಡೆ
ನವದೆಹಲಿ: ದೇಸಿ ಕ್ರಿಕೆಟ್ನಲ್ಲಿ ಹಿನ್ನಡೆಯ ಸಂಗತಿಯೊಂದು ಕೇಳಿಬಂದಿದೆ. ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಅತ್ಯಂತ ಪ್ರಮುಖ ಟೂರ್ನಿ ಎನಿಸಿದ್ದ ರಣಜಿ ಟ್ರೋಫಿ ಈ ಬಾರಿ ನಡೆಯುತ್ತಿಲ್ಲ. ರಣಜಿ ಟ್ರೋಫಿಯನ್ನು ನಡೆಸದಿರಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ನಿರ್ಧರಿಸಿದೆ.
ಈ ಬಾರಿ ಅಂದರೆ 2021-22ರ ಸೀಸನ್ನಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ, ವಿಜಯ್ ಹಜಾರೆ ಟೂರ್ನಿ ಮತ್ತು ವಿನೂ ಮಂಕಡ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆದರೆ ರಣಜಿ ಟ್ರೋಫಿ ನಡೆಯುತ್ತಿಲ್ಲ. 87 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಟೂರ್ನಿ ನಡೆಯುತ್ತಿಲ್ಲ. ಬಿಸಿಸಿಐ ಈ ಸಂಬಂಧ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗಳಿಗೆ ಪತ್ರ ಬರೆದಿದ್ದು, ರಣಜಿ ಬದಲು ವಿಜಯ್ ಹಜಾರೆ, ಅಂಡರ್ 19 ವಿಭಾಗದವರಿಗೆ ವಿನೂ ಮಂಕಡ್ ಏಕದಿನ ಕ್ರಿಕೆಟ್ ಟೂರ್ನಿ ಮತ್ತು ರಾಷ್ಟ್ರೀಯ ತಂಡದ ಆಟಗಾರ್ತಿಯರಿಗೆ 50 ಓವರ್ಗಳ ಟೂರ್ನಿ ನಡೆಸುವುದಾಗಿ ಹೇಳಿದೆ. ಇದಕ್ಕೆ ಸ್ಟೇಟ್ ಅಸೋಸಿಯೇಶನ್ಗಳು ಸಮ್ಮತಿಸಿದರೆ ಅದರಂತೆ ಟೂರ್ನಿಗಳು ನಡೆಯಲಿವೆ.
ದೇಶಿ ಕ್ರಿಕೆಟ್ ಪಂದ್ಯಗಳಿಗೆ ಪ್ರತೀ ಪಂದ್ಯಗಳಿಗೆ ಗರಿಷ್ಠ 1.5 ಲಕ್ಷ ರೂ. ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಯೋಚಿಸುತ್ತಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ರಣಜಿಗೆ ಬಯೋ ಬಬಲ್ ಸೇರಿ ಹೆಚ್ಚು ಖರ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಟೂರ್ನಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm