ಬ್ರೇಕಿಂಗ್ ನ್ಯೂಸ್
30-01-21 03:26 pm Source: MYKHEL Sadashiva ಕ್ರೀಡೆ
ನವದೆಹಲಿ: ದೇಸಿ ಕ್ರಿಕೆಟ್ನಲ್ಲಿ ಹಿನ್ನಡೆಯ ಸಂಗತಿಯೊಂದು ಕೇಳಿಬಂದಿದೆ. ದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಅತ್ಯಂತ ಪ್ರಮುಖ ಟೂರ್ನಿ ಎನಿಸಿದ್ದ ರಣಜಿ ಟ್ರೋಫಿ ಈ ಬಾರಿ ನಡೆಯುತ್ತಿಲ್ಲ. ರಣಜಿ ಟ್ರೋಫಿಯನ್ನು ನಡೆಸದಿರಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ನಿರ್ಧರಿಸಿದೆ.
ಈ ಬಾರಿ ಅಂದರೆ 2021-22ರ ಸೀಸನ್ನಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ, ವಿಜಯ್ ಹಜಾರೆ ಟೂರ್ನಿ ಮತ್ತು ವಿನೂ ಮಂಕಡ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆದರೆ ರಣಜಿ ಟ್ರೋಫಿ ನಡೆಯುತ್ತಿಲ್ಲ. 87 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ಟೂರ್ನಿ ನಡೆಯುತ್ತಿಲ್ಲ. ಬಿಸಿಸಿಐ ಈ ಸಂಬಂಧ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ಗಳಿಗೆ ಪತ್ರ ಬರೆದಿದ್ದು, ರಣಜಿ ಬದಲು ವಿಜಯ್ ಹಜಾರೆ, ಅಂಡರ್ 19 ವಿಭಾಗದವರಿಗೆ ವಿನೂ ಮಂಕಡ್ ಏಕದಿನ ಕ್ರಿಕೆಟ್ ಟೂರ್ನಿ ಮತ್ತು ರಾಷ್ಟ್ರೀಯ ತಂಡದ ಆಟಗಾರ್ತಿಯರಿಗೆ 50 ಓವರ್ಗಳ ಟೂರ್ನಿ ನಡೆಸುವುದಾಗಿ ಹೇಳಿದೆ. ಇದಕ್ಕೆ ಸ್ಟೇಟ್ ಅಸೋಸಿಯೇಶನ್ಗಳು ಸಮ್ಮತಿಸಿದರೆ ಅದರಂತೆ ಟೂರ್ನಿಗಳು ನಡೆಯಲಿವೆ.
ದೇಶಿ ಕ್ರಿಕೆಟ್ ಪಂದ್ಯಗಳಿಗೆ ಪ್ರತೀ ಪಂದ್ಯಗಳಿಗೆ ಗರಿಷ್ಠ 1.5 ಲಕ್ಷ ರೂ. ನೀಡಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಯೋಚಿಸುತ್ತಿದ್ದಾರೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ರಣಜಿಗೆ ಬಯೋ ಬಬಲ್ ಸೇರಿ ಹೆಚ್ಚು ಖರ್ಚಿನ ಹೊರೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಟೂರ್ನಿ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm