ಬ್ರೇಕಿಂಗ್ ನ್ಯೂಸ್
30-01-21 03:51 pm Source: MYKHEL Sadashiva ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಆವೃತ್ತಿಗಾಗಿ ಆಟಗಾರರ ಹರಾಜು ಫೆಬ್ರವರಿ 18ಕ್ಕೆ ನಡೆಯಲಿದೆ. ಹರಾಜು ಕಣದಲ್ಲಿ ಪಾಲ್ಗೊಳ್ಳಲಿರುವ ಸಂಪೂರ್ಣ ಆಟಗಾರರ ಪಟ್ಟಿಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಫೆಬ್ರವರಿ 13ರಂದು ಪ್ರಕಟಿಸಲಿದೆ ಎಂದು ವರದಿಯೊಂದು ಹೇಳಿದೆ.
2021ರಲ್ಲಿ ನಡೆಯಲಿರುವ ಐಪಿಎಲ್ 14ನೇ ಆವೃತ್ತಿಗಾಗಿ ಆಟಗಾರರ ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ ಫೆಬ್ರವರಿ 18ಕ್ಕೆ ನಡೆಯಲಿದೆ. ಟೂರ್ನಿಯಲ್ಲಿ ಕಾದಾಡಲಿರುವ 8 ತಂಡಗಳು ಒಟ್ಟಿಗೆ 57 ಆಟಗಾರರನ್ನು ಈಗಾಗಲೇ ಬಿಡುಗಡೆ ಮಾಡಿವೆ. ಬಿಡುಗಡೆ ಮಾಡಿರುವ ಈ ಆಟಗಾರರು ಹರಾಜು ಕಣದಲ್ಲಿ ಪಾಲ್ಗೊಳ್ಳಬಹುದು. ಫ್ರಾಂಚೈಸಿಗಳು ತಂಡದಿಂದ ಬಿಡುಗಡೆ ಮಾಡಿರುವ ಆಟಗಾರರು ಎಲ್ಲರೂ ಹರಾಜು ಕಣದಲ್ಲಿ ಪಾಲ್ಗೊಳ್ಳುತ್ತಾರೆ ಎನ್ನಲಾಗದು. ಬಿಡುಗಡೆ ಮಾಡಲಾದ ಆಟಗಾರರು ಬಯಸಿದರೆ ಮಾತ್ರ ಹರಾಜಿಗಾಗಿ ನೋಂದಾಯಿಸಿಕೊಳ್ಳಬಹುದು. ಇಲ್ಲದಿದ್ದರೆ ಮುಂಬರುವ ಐಪಿಎಲ್ನಿಂದ ದೂರ ಉಳಿದುಕೊಳ್ಳಬಹುದು.
ಐಪಿಎಲ್ನಲ್ಲೇ ನಿಷೇಧಕ್ಕೀಡಾಗಿದ್ದ ಕೇರಳದ ವೇಗಿ ಎಸ್ ಶ್ರೀಶಾಂತ್ ಕೂಡ ಈ ಬಾರಿ ಹರಾಜು ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಒಂದಿಷ್ಟು ಆಟಗಾರರೂ ಹರಾಜಿನ ವೇಳೆ ಫ್ರಾಂಚೈಸಿಗಳನ್ನು ಸೆಳೆಯಲಿದ್ದಾರೆ. ಹೀಗಾಗಿ ಈ ಬಾರಿಯ ಹರಾಜು ಪ್ರಕ್ರಿಯೆ ಕುತೂಹಲ ಮೂಡಿಸಿದೆ.
This News Article is a Copy of MYKHEL
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm