ಬ್ರೇಕಿಂಗ್ ನ್ಯೂಸ್
02-02-21 02:56 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಿರುವ ತಂಡದಲ್ಲಿ ವೇಗಿ ನಟರಾಜನ್ ಆಯ್ಕೆಯಾಗಿಲ್ಲ. ಹೀಗಾಗಿ ನಟರಾಜನ್ ಸದ್ಯ ತಮಿಳುನಾಡಿನಲ್ಲಿ ತಮ್ಮ ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಟೀಮ್ ಇಂಡಿಯಾ ಬಳಗವನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ವತಃ ನಟರಾಜನ್ ಹೇಳಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾದ ಎಲ್ಲಾ ಮಾದರಿಯ ತಂಡದಲ್ಲೂ ಅವಕಾಶ ಪಡೆದಿದ್ದ ನಟರಾಜನ್ ಸುದೀರ್ಘ ಕಾಲ ತಂಡದ ಸದಸ್ಯರ ಜೊತೆಯಲ್ಲಿ ಬಯೋ ಬಬಲ್ನಲ್ಲಿದ್ದರು. ಆದರೆ ಜನವರಿ ಮಧ್ಯದಲ್ಲಿ ಆಸಿಸ್ ವಿರುದ್ಧದ ಸರಣಿ ಮುಕ್ತಾಯದೊದಿಗೆ ಟೀಮ್ ಇಂಡಿಯಾ ತವರಿಗೆ ಮರಳಿತು.
"ಕಳೆದ ಕಲ ತಿಂಗಳುಗಳಿಂದ ತಂಡದ ಭಾಗವಾಗಿದ್ದು ಸದಸ್ಯರ ಜೊತೆಯಲ್ಲಿ ಆತ್ಮೀಯವಾಗಿದ್ದೆ. ಈಗ ಖಂಡಿತವಾಗಿ ತಂಡವನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಈ ವಿರಾಮದ ಅಗತ್ಯವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಕಳೆದ ಆರು ತಿಂಗಳಿನಿಂದ ನಾನು ನನ್ನ ಕುಟುಂಬಕ್ಕೆ ಸಮಯವನ್ನು ನೀಡಿರಲಿಲ್ಲ. ಆದರೆ ಅದಕ್ಕೆ ಬೇಸರವಿಲ್ಲ. ಆದರೆ ತಂಡ ಚೆನ್ನೈನಲ್ಲಿ ಆಡುತ್ತಿರುವಾಗ ನಾನು ರಾಷ್ಟ್ರೀಯ ತಂಡದ ಭಾಗವಾಗದಿರುವ ಬಗ್ಗೆ ಖಂಡಿತಾ ನನಗೆ ಬೇಸರವಿದೆ" ಎಂದಿದ್ದಾರೆ ನಟರಾಜನ್. ಇನ್ನು ಇದೇ ಸಂದರ್ಭದಲ್ಲಿ ನಟರಾಜನ್ ಎಲ್ಲಾ ಮಾದರಿಯ ತಂಡದಲ್ಲೂ ಟೀಮ್ ಇಂಡಿಯಾದ ಭಾಗವಾಗಲು ಇಷ್ಟ ಪಡುತ್ತೇನೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ಕೆಲಸದ ಒತ್ತಡವನ್ನೂ ನಿಭಾಯಿಸಿಕೊಳ್ಳುತ್ತೇನೆ ಎಂದು ನಟರಾಜನ್ ಹೇಳಿದ್ದಾರೆ.
"ನಾನು ಎಲ್ಲಾ ಮಾದರಿಯಲ್ಲೂ ಆಡುವ ಜೊತೆಗೆ ಕೆಲಸದ ಒತ್ತಡವನ್ನು ನಿಭಾಯಿಸುವತ್ತ ಗಮನಹರಿಸುತ್ತಿದ್ದೇನೆ. ನನ್ನ ಸಾಮರ್ಥ್ಯ ಹಾಗೂ ಸಹನೆಯ ಮಟ್ಟವನ್ನು ಏರಿಸಲು ಮುಮದಿನ ದಿನಗಳಲ್ಲಿ ಬಯಸುತ್ತೇನೆ. ನಾನು ನನ್ನ ಜೋವನದಲ್ಲಿ ಇದೇ ಮೊದಲ ಬಾರಿಗೆ ಸುದೀರ್ಘ 6 ತಿಂಗಳುಗಳ ಕಾಲ ನಿರಂತರವಾಗಿ ಆಡಿದ್ದು ಇದೇ ಮೊದಲು" ಎಂದು ನಟರಾಜನ್ ಹೇಳಿದರು.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm