ಬ್ರೇಕಿಂಗ್ ನ್ಯೂಸ್
04-02-21 02:47 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಶುಕ್ರವಾರೆ ಆರಂಭವಾಗಲಿದೆ. ಈ ಮೂಲಕ ಕೊರೊನಾ ವೈರಸ್ನಿಂದಾಗಿ ಭಾರತದಲ್ಲಿ ಸಂಪೂರ್ಣವಾಗಿ ಸ್ಥಗಿತವಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಚಟುವಟಿಕೆಗೆ ಭಾರತದಲ್ಲಿ ಮರು ಚಾಲನೆ ದೊರೆಯುತ್ತಿದೆ. ಹೀಗಾಗಿ ಭಾರತದ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಈ ಸರಣಿಯ ಮೇಲೆ ಸಾಕಷ್ಟು ನಿರೀಕ್ಷೆಯನ್ನಿಟ್ಟು ಕಾಯುತ್ತಿದ್ದಾರೆ.
ಭಾರತದಲ್ಲಿ ಕೊನೆಯ ಬಾರಿಗೆ ಸರಣಿ ಆಯೋಜನೆಯಾಗಿದ್ದ ಕಳೆದ ಮಾರ್ಚ್ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ. ಆದರೆ ಈ ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾದರೆ ಬಳಿಕ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರಣಿಯನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಭಾರತದ ಪ್ರೇಕ್ಷಕರ ಸಮ್ಮುಖದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಪುಣೆಯಲ್ಲಿ ಆಡಿದ ಟಿ20 ಕದನವೇ ಅಂತಿಮ ಪಂದ್ಯವಾಗಿತ್ತು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಎರಡನೇ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶವನ್ನು ನೀಡಲಾಗಿದ್ದು 50 ಶೇಕಡಾದಷ್ಟು ಪ್ರೇಕ್ಷಕರು ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿ ಈ ಟೆಸ್ಟ್ ಕದನ ಈ ಐಸಿಸಿ ವಿಶ್ವ ಟಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಸ್ಥಾನ ಪಡೆಯುವ ದೃಷ್ಟಿಯಿಂದಲೂ ಬಹಳ ನಿರ್ಣಾಯಕವಾಗಿದೆ. ಭಾರತ ಇಂಗ್ಲೆಂಡ್ ಜೊತೆಗೆ ಆಸ್ಟ್ರೇಲಿಯಾದ ಫೈನಲ್ ಪ್ರವೇಶದ ಭವಿಷ್ಯವನ್ನೈ ಈ ಸರಣಿ ನಿರ್ಣಯಿಸಲಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ನ್ಯೂಜಿಲೆಂಡ್ ಮೊದಲ ತಂಡವಾಗಿ ಪ್ರವೇಶ ಪಡೆದುಕೊಂಡಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm