ಬ್ರೇಕಿಂಗ್ ನ್ಯೂಸ್
04-02-21 02:51 pm Source: MYKHEL Madhukara Shetty ಕ್ರೀಡೆ
ಕಳೆದ ಬಾರಿಯ ಐಪಿಎಲ್ನ ಬಳಿಕ ರಾಹುಲ್ ತೆವಾಟಿಯಾ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಚಿರಪರಿಚಿತ. ಶೆಲ್ಡನ್ ಕಾಟ್ರೆಲ್ ಓವರ್ನ ಐದು ಎಸೆತಗಳನ್ನು ಸತತವಾಗಿ ಸಿಕ್ಸರ್ಗೆ ಅಟ್ಟುವ ಮೂಲಕ ರಾಹುಲ್ ತೆವಾಟಿಯಾ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದರು. ಈಗ ರಾಹುಲ್ ತೆವಾಟಿಯಾ ತಮ್ಮ ಜೀವನದ ಪ್ರಮುಖ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಹೌದು, ರಾಹುಲ್ ತೆವಾಟಿಯ ಮದುವೆಯ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಜನವರಿ 3ರಂದು ನಡೆದ ಸರಳ ಸಮಾರಂಭದಲ್ಲಿ ರಾಹುಲ್ ತೆವಾಟಿಯಾ ರಿಧಿ ಅವರೊಂದಿಗೆ ಉಂಗುರ ಬದಲಿಸಿಕೊಂಡಿದ್ದಾರೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತಿಶ್ ರಾಣಾ ಭಾಗಿಯಾಗಿದ್ದರು.
ಕಳೆದ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಸ್ಪಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಹುಲ್ ತೆವಾಟಿಯ ಎಲ್ಲರ ಚಿತ್ತವನ್ನು ಸೆಳುಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿಯ ಆವೃತ್ತಿಯ ಐಪಿಎಲ್ನಲ್ಲೂ ಉತ್ತಮ ಪ್ರದರ್ಶನ ನೀಡಲಯ ತೆವಾಟಿಯಾ ಸಜ್ಜಾಗಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ ರಾಹುಲ್ ತೆವಾಟಿಯಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಎಡಗೈ ಆಟಗಾರ 2021ರ ಐಪಿಎಲ್ ಆವೃತ್ತಿಲ್ಲೂ ಬ್ಯಾಟಿಂಗ್ ಹಾಗು ಬೌಲಿಂಗ್ನಲ್ಲಿ ಮಿಮಚುವ ವಿಶ್ವಾಸ ಹೊಂದಿದ್ದಾರೆ. ಕಳೆದ ಆವೃತ್ತಿಯಲ್ಲಿ 42.50 ಸರಾಸರಿಯಲ್ಲಿ 139.34ರ ಸ್ಟ್ರೈಕ್ರೇಟ್ನಲ್ಲಿ 255 ರನ್ಗಳಿಸಿ ಮಿಂಚಿದ್ದ ರಾಹುಲ್ ಬೌಲಿಂಗ್ನಲ್ಲಿ 7.09ರ ಎಕಾನಮಿಯಲ್ಲಿ 10 ವಿಕೆಟ್ ಕಿತ್ತು ಮಿಂಚಿದ್ದರು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm