ಬ್ರೇಕಿಂಗ್ ನ್ಯೂಸ್
04-02-21 02:51 pm Source: MYKHEL Madhukara Shetty ಕ್ರೀಡೆ
ಕಳೆದ ಬಾರಿಯ ಐಪಿಎಲ್ನ ಬಳಿಕ ರಾಹುಲ್ ತೆವಾಟಿಯಾ ಹೆಸರು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಚಿರಪರಿಚಿತ. ಶೆಲ್ಡನ್ ಕಾಟ್ರೆಲ್ ಓವರ್ನ ಐದು ಎಸೆತಗಳನ್ನು ಸತತವಾಗಿ ಸಿಕ್ಸರ್ಗೆ ಅಟ್ಟುವ ಮೂಲಕ ರಾಹುಲ್ ತೆವಾಟಿಯಾ ಎಲ್ಲರನ್ನೂ ನಿಬ್ಬೆರಾಗುವಂತೆ ಮಾಡಿದ್ದರು. ಈಗ ರಾಹುಲ್ ತೆವಾಟಿಯಾ ತಮ್ಮ ಜೀವನದ ಪ್ರಮುಖ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಹೌದು, ರಾಹುಲ್ ತೆವಾಟಿಯ ಮದುವೆಯ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ. ಜನವರಿ 3ರಂದು ನಡೆದ ಸರಳ ಸಮಾರಂಭದಲ್ಲಿ ರಾಹುಲ್ ತೆವಾಟಿಯಾ ರಿಧಿ ಅವರೊಂದಿಗೆ ಉಂಗುರ ಬದಲಿಸಿಕೊಂಡಿದ್ದಾರೆ. ಈ ನಿಶ್ಚಿತಾರ್ಥ ಸಮಾರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ನಿತಿಶ್ ರಾಣಾ ಭಾಗಿಯಾಗಿದ್ದರು.
ಕಳೆದ ಬಾರಿಯ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಸ್ಪಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಹುಲ್ ತೆವಾಟಿಯ ಎಲ್ಲರ ಚಿತ್ತವನ್ನು ಸೆಳುಯುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿಯ ಆವೃತ್ತಿಯ ಐಪಿಎಲ್ನಲ್ಲೂ ಉತ್ತಮ ಪ್ರದರ್ಶನ ನೀಡಲಯ ತೆವಾಟಿಯಾ ಸಜ್ಜಾಗಿದ್ದಾರೆ.
ರಾಜಸ್ಥಾನ್ ರಾಯಲ್ಸ್ ತಂಡ ರಾಹುಲ್ ತೆವಾಟಿಯಾ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಹೀಗಾಗಿ ಎಡಗೈ ಆಟಗಾರ 2021ರ ಐಪಿಎಲ್ ಆವೃತ್ತಿಲ್ಲೂ ಬ್ಯಾಟಿಂಗ್ ಹಾಗು ಬೌಲಿಂಗ್ನಲ್ಲಿ ಮಿಮಚುವ ವಿಶ್ವಾಸ ಹೊಂದಿದ್ದಾರೆ. ಕಳೆದ ಆವೃತ್ತಿಯಲ್ಲಿ 42.50 ಸರಾಸರಿಯಲ್ಲಿ 139.34ರ ಸ್ಟ್ರೈಕ್ರೇಟ್ನಲ್ಲಿ 255 ರನ್ಗಳಿಸಿ ಮಿಂಚಿದ್ದ ರಾಹುಲ್ ಬೌಲಿಂಗ್ನಲ್ಲಿ 7.09ರ ಎಕಾನಮಿಯಲ್ಲಿ 10 ವಿಕೆಟ್ ಕಿತ್ತು ಮಿಂಚಿದ್ದರು.
This News Article is a Copy of MYKHEL
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm