ಬ್ರೇಕಿಂಗ್ ನ್ಯೂಸ್
05-02-21 04:07 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. 17 ಪಂದ್ಯಗಳನ್ನು ವಿದೇಶದಲ್ಲಿ ಆಡಿದ ಬಳಿಕ ತವರಿನಲ್ಲಿ ಮೊದಲ ಬಾರಿಗೆ ಈ ಅವಕಾಶವನ್ನು ಪಡೆದಿದ್ದಾರೆ ಬೂಮ್ರ. ಈ ಪಂದ್ಯದಲ್ಲಿ ತಮ್ಮ ಅದ್ಭುತ ಬೌಲಿಂಗ್ ದಾಳಿಯ ಮೂಲಕ ಮೊದಲ ವಿಕೆಟ್ ಕಿತ್ತು ತಂಡಕ್ಕೆ ಮೇಲುಗೈ ಒದಗಿಸಿದರು.
ಇಂಗ್ಲೆಂಡ್ ತಂಡ 63 ನ್ ಗಳಿಸಿದ ವೇಳೆ ಆರಂಭಿಕ ಆಟಗಾರ ರೋರಿ ಬರ್ನ್ಸ್ ವಿಕೆಟ್ ಕಳೆದುಕೊಂಡಿತು. ಅಶ್ವಿನ್ ಎಸೆತ ಎಸೆತದಲ್ಲಿ ಬರ್ನ್ಸ್ ವಿಕೆಟ್ ಕೀಪರ್ ರಿಷಭ್ ಪಂತ್ಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಅದಾದ ಬಳಿಕ ಕ್ರೀಸ್ಗೆ ಇಳಿದ ಲಾರೆನ್ಸ್ಗೆ ಖಾತೆ ತೆರೆಯುವ ಮುನ್ನವೇ ಬೂಮ್ರಾ ಫೆವಿಲಿಯನ್ ಹಾದಿ ತೋರಿಸಿದರು.
ಉತ್ತಮ ಲೆನ್ತ್ನಿಂದ ಬಂದ ಬೂಮ್ರ ಎಸೆದ ಅದ್ಭುತ ಎಸೆತವನ್ನು ಅರ್ಥ ಮಾಡಿಕೊಳ್ಳುವಲ್ಲಿ ಲಾರೆನ್ಸ್ ವಿಫಲರಾಗಿ ಎಲ್ಬಿ ಬಲೆಗೆ ಬಿದ್ದರು. ನೇರವಾಗಿ ಮಧ್ಯದ ವಿಕೆಟ್ನ ಹಾದಿಯಲ್ಲಿದ್ದ ಈ ಎಸೆತವನ್ನು ಅಂಪಾಯರ್ ಸ್ವಲ್ಪವೂ ಅನುಮಾನಿಸದೆ ತೀರ್ಪಿತ್ತರು. ಲಾರೆನ್ಸ್ ಕೂಡ ಈ ತೀರ್ಪನ್ನು ಒಪ್ಪಿ ಫೆವಿಲಿಯನ್ಗೆ ಹೆಜ್ಜೆ ಹಾಕಿದರು. ಇದು ಜಸ್ಪ್ರೀತ್ ಬೂಮ್ರ ಅವರ 80ನೇ ವಿಕೆಟ್ ಆಗಿದೆ. ಈ ಮೊದಲ 79 ವಿಕೆಟ್ಗಳು 17 ಪಂದ್ಯಗಳಿಂದ ವಿದೇಶಿ ನೆಲದಲ್ಲಿ ಬಂದಿದೆ. ಈ ಮೂಲಕ ಭಾರತೀಯ ಬೌಲರ್ಗಳ ಪೈಕಿ ವಿದೇಶದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬಳಿಕ ಭಾರತದಲ್ಲಿ ಚೊಚ್ಚಲ ವಿಕೆಟ್ ಪಡೆದ ಆಟಗಾರ ಎನಿಸಿದ್ದಾರೆ ಜಸ್ಪ್ರೀತ್ ಬೂಮ್ರ
ಇಂಗ್ಲೆಂಡ್ ತನ್ನ ಮೊದಲ ಎರಡು ವಿಕೆಟ್ ಕಳೆದುಕೊಂಡ ಬಳಿಕ ಅದ್ಭುತವಾದ ಜೊತೆಯಾಟವನ್ನು ಪ್ರದರ್ಶಿಸಿದರೆ. ನಾಯಕ ಜೋ ರೂಟ್ ಹಾಗೂ ಡಾಮಿನಿಕ್ ಸಿಬ್ಲಿ ಇಬ್ಬರೂ ತಲಾ ಅರ್ಧ ಶತಕವನ್ನು ದಾಖಲಿಸಿ ಮುನ್ನಗ್ಗುತ್ತಿದ್ದು ಶತಕದ ಜೊತೆಉಆಟವನ್ನು ನೀಡಿದ್ದಾರೆ.
This News Article is a Copy of MYKHEL
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm