ಬ್ರೇಕಿಂಗ್ ನ್ಯೂಸ್
05-02-21 04:07 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. 17 ಪಂದ್ಯಗಳನ್ನು ವಿದೇಶದಲ್ಲಿ ಆಡಿದ ಬಳಿಕ ತವರಿನಲ್ಲಿ ಮೊದಲ ಬಾರಿಗೆ ಈ ಅವಕಾಶವನ್ನು ಪಡೆದಿದ್ದಾರೆ ಬೂಮ್ರ. ಈ ಪಂದ್ಯದಲ್ಲಿ ತಮ್ಮ ಅದ್ಭುತ ಬೌಲಿಂಗ್ ದಾಳಿಯ ಮೂಲಕ ಮೊದಲ ವಿಕೆಟ್ ಕಿತ್ತು ತಂಡಕ್ಕೆ ಮೇಲುಗೈ ಒದಗಿಸಿದರು.
ಇಂಗ್ಲೆಂಡ್ ತಂಡ 63 ನ್ ಗಳಿಸಿದ ವೇಳೆ ಆರಂಭಿಕ ಆಟಗಾರ ರೋರಿ ಬರ್ನ್ಸ್ ವಿಕೆಟ್ ಕಳೆದುಕೊಂಡಿತು. ಅಶ್ವಿನ್ ಎಸೆತ ಎಸೆತದಲ್ಲಿ ಬರ್ನ್ಸ್ ವಿಕೆಟ್ ಕೀಪರ್ ರಿಷಭ್ ಪಂತ್ಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಅದಾದ ಬಳಿಕ ಕ್ರೀಸ್ಗೆ ಇಳಿದ ಲಾರೆನ್ಸ್ಗೆ ಖಾತೆ ತೆರೆಯುವ ಮುನ್ನವೇ ಬೂಮ್ರಾ ಫೆವಿಲಿಯನ್ ಹಾದಿ ತೋರಿಸಿದರು.
ಉತ್ತಮ ಲೆನ್ತ್ನಿಂದ ಬಂದ ಬೂಮ್ರ ಎಸೆದ ಅದ್ಭುತ ಎಸೆತವನ್ನು ಅರ್ಥ ಮಾಡಿಕೊಳ್ಳುವಲ್ಲಿ ಲಾರೆನ್ಸ್ ವಿಫಲರಾಗಿ ಎಲ್ಬಿ ಬಲೆಗೆ ಬಿದ್ದರು. ನೇರವಾಗಿ ಮಧ್ಯದ ವಿಕೆಟ್ನ ಹಾದಿಯಲ್ಲಿದ್ದ ಈ ಎಸೆತವನ್ನು ಅಂಪಾಯರ್ ಸ್ವಲ್ಪವೂ ಅನುಮಾನಿಸದೆ ತೀರ್ಪಿತ್ತರು. ಲಾರೆನ್ಸ್ ಕೂಡ ಈ ತೀರ್ಪನ್ನು ಒಪ್ಪಿ ಫೆವಿಲಿಯನ್ಗೆ ಹೆಜ್ಜೆ ಹಾಕಿದರು. ಇದು ಜಸ್ಪ್ರೀತ್ ಬೂಮ್ರ ಅವರ 80ನೇ ವಿಕೆಟ್ ಆಗಿದೆ. ಈ ಮೊದಲ 79 ವಿಕೆಟ್ಗಳು 17 ಪಂದ್ಯಗಳಿಂದ ವಿದೇಶಿ ನೆಲದಲ್ಲಿ ಬಂದಿದೆ. ಈ ಮೂಲಕ ಭಾರತೀಯ ಬೌಲರ್ಗಳ ಪೈಕಿ ವಿದೇಶದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬಳಿಕ ಭಾರತದಲ್ಲಿ ಚೊಚ್ಚಲ ವಿಕೆಟ್ ಪಡೆದ ಆಟಗಾರ ಎನಿಸಿದ್ದಾರೆ ಜಸ್ಪ್ರೀತ್ ಬೂಮ್ರ
ಇಂಗ್ಲೆಂಡ್ ತನ್ನ ಮೊದಲ ಎರಡು ವಿಕೆಟ್ ಕಳೆದುಕೊಂಡ ಬಳಿಕ ಅದ್ಭುತವಾದ ಜೊತೆಯಾಟವನ್ನು ಪ್ರದರ್ಶಿಸಿದರೆ. ನಾಯಕ ಜೋ ರೂಟ್ ಹಾಗೂ ಡಾಮಿನಿಕ್ ಸಿಬ್ಲಿ ಇಬ್ಬರೂ ತಲಾ ಅರ್ಧ ಶತಕವನ್ನು ದಾಖಲಿಸಿ ಮುನ್ನಗ್ಗುತ್ತಿದ್ದು ಶತಕದ ಜೊತೆಉಆಟವನ್ನು ನೀಡಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm