ಬ್ರೇಕಿಂಗ್ ನ್ಯೂಸ್
06-02-21 03:01 pm Source: MYKHEL Sadashiva ಕ್ರೀಡೆ
ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಆಟಗಾರರ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದ ಅರ್ಜುನ್ ಸದ್ಯ ಹರಾಜು ಕಣದಲ್ಲಿರುವ ಆಟಗಾರರ ಪಟ್ಟಿಯಲ್ಲಿದ್ದಾರೆ.
ಒಟ್ಟು 1097 ಮಂದಿ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದಾರೆ. ಹರಾಜಿಗೆ ನೋಂದಾಯಿಸಿಕೊಂಡ 1097 ಮಂದಿಯಲ್ಲಿ 814 ಮಂದಿ ಭಾರತೀಯರು, 283 ಜನ ವಿದೇಶಿಯರು. ಫೆಬ್ರವರಿ 4ರಂದು ಐಪಿಎಲ್ ಹರಾಜಿಗೆ ಆಟಗಾರರ ನೋಂದಾವಣೆ ಪ್ರಕ್ರಿಯೆ ಕೊನೆಗೊಂಡಿದೆ. ಫೆಬ್ರವರಿ 18ರಂದು ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ 3 pmಗೆ ಆರಂಭಗೊಳ್ಳಲಿದೆ. ಹರಾಜಿಗಾಗಿ ನೋಂದಾಯಿಸಿಕೊಂಡಿರುವ 1097 ಆಟಗಾರರಲ್ಲಿ ಒಬ್ಬರಾಗಿರುವ ಅರ್ಜುನ್ ತೆಂತೂಲ್ಕರ್ ಅವರ ಮೂಲ ಬೆಲೆ 20 ಲಕ್ಷ ರೂ. ಐಪಿಎಲ್ನಲ್ಲಿ ನಿಷೇಧಕ್ಕೀಡಾಗಿ ಮತ್ತೆ ವಾಪಸ್ಸಾತಿ ಮಾಡಲಿರುವ ಎಸ್ ಶ್ರೀಶಾಂತ್ ಮೂಲಬೆಲೆ 57 ಲಕ್ಷ ರೂ. ಚೇತೇಶ್ವರ ಪೂಜಾರ ಮೂಲಬೆಲೆ 75 ಲಕ್ಷ ರೂ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಪ್ರವಾಸ ಸರಣಿ ನಡೆಯುತ್ತಿದೆ. ಈ ಸರಣಿ ಬಳಿಕ ಐಪಿಎಲ್ 2021ರ ಆವೃತ್ತಿ ನಡೆಯಲಿದೆ. ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಮುಂಬರಲಿರುವ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸ್ಪರ್ಧಿಯನ್ನೂ ನಿರ್ಧರಿಸಲಿದೆ. ಅಂದ್ಹಾಗೆ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈ ಪರ 2 ಪಂದ್ಯಗಳಲ್ಲಿ 2 ವಿಕೆಟ್ ಪಡೆದಿದ್ದ ಅರ್ಜುನ್, 2017ರಲ್ಲಿ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡಕ್ಕೆ ನೆಟ್ ಬೌಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm