ಬ್ರೇಕಿಂಗ್ ನ್ಯೂಸ್
06-02-21 03:01 pm Source: MYKHEL Sadashiva ಕ್ರೀಡೆ
ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಆಟಗಾರರ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದ ಅರ್ಜುನ್ ಸದ್ಯ ಹರಾಜು ಕಣದಲ್ಲಿರುವ ಆಟಗಾರರ ಪಟ್ಟಿಯಲ್ಲಿದ್ದಾರೆ.
ಒಟ್ಟು 1097 ಮಂದಿ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದಾರೆ. ಹರಾಜಿಗೆ ನೋಂದಾಯಿಸಿಕೊಂಡ 1097 ಮಂದಿಯಲ್ಲಿ 814 ಮಂದಿ ಭಾರತೀಯರು, 283 ಜನ ವಿದೇಶಿಯರು. ಫೆಬ್ರವರಿ 4ರಂದು ಐಪಿಎಲ್ ಹರಾಜಿಗೆ ಆಟಗಾರರ ನೋಂದಾವಣೆ ಪ್ರಕ್ರಿಯೆ ಕೊನೆಗೊಂಡಿದೆ. ಫೆಬ್ರವರಿ 18ರಂದು ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ 3 pmಗೆ ಆರಂಭಗೊಳ್ಳಲಿದೆ. ಹರಾಜಿಗಾಗಿ ನೋಂದಾಯಿಸಿಕೊಂಡಿರುವ 1097 ಆಟಗಾರರಲ್ಲಿ ಒಬ್ಬರಾಗಿರುವ ಅರ್ಜುನ್ ತೆಂತೂಲ್ಕರ್ ಅವರ ಮೂಲ ಬೆಲೆ 20 ಲಕ್ಷ ರೂ. ಐಪಿಎಲ್ನಲ್ಲಿ ನಿಷೇಧಕ್ಕೀಡಾಗಿ ಮತ್ತೆ ವಾಪಸ್ಸಾತಿ ಮಾಡಲಿರುವ ಎಸ್ ಶ್ರೀಶಾಂತ್ ಮೂಲಬೆಲೆ 57 ಲಕ್ಷ ರೂ. ಚೇತೇಶ್ವರ ಪೂಜಾರ ಮೂಲಬೆಲೆ 75 ಲಕ್ಷ ರೂ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಪ್ರವಾಸ ಸರಣಿ ನಡೆಯುತ್ತಿದೆ. ಈ ಸರಣಿ ಬಳಿಕ ಐಪಿಎಲ್ 2021ರ ಆವೃತ್ತಿ ನಡೆಯಲಿದೆ. ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಮುಂಬರಲಿರುವ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸ್ಪರ್ಧಿಯನ್ನೂ ನಿರ್ಧರಿಸಲಿದೆ. ಅಂದ್ಹಾಗೆ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈ ಪರ 2 ಪಂದ್ಯಗಳಲ್ಲಿ 2 ವಿಕೆಟ್ ಪಡೆದಿದ್ದ ಅರ್ಜುನ್, 2017ರಲ್ಲಿ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡಕ್ಕೆ ನೆಟ್ ಬೌಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am