ಬ್ರೇಕಿಂಗ್ ನ್ಯೂಸ್
06-02-21 03:01 pm Source: MYKHEL Sadashiva ಕ್ರೀಡೆ
ನವದೆಹಲಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಆಟಗಾರರ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದ ಅರ್ಜುನ್ ಸದ್ಯ ಹರಾಜು ಕಣದಲ್ಲಿರುವ ಆಟಗಾರರ ಪಟ್ಟಿಯಲ್ಲಿದ್ದಾರೆ.
ಒಟ್ಟು 1097 ಮಂದಿ ಹರಾಜಿಗಾಗಿ ನೋಂದಾಯಿಸಿಕೊಂಡಿದ್ದಾರೆ. ಹರಾಜಿಗೆ ನೋಂದಾಯಿಸಿಕೊಂಡ 1097 ಮಂದಿಯಲ್ಲಿ 814 ಮಂದಿ ಭಾರತೀಯರು, 283 ಜನ ವಿದೇಶಿಯರು. ಫೆಬ್ರವರಿ 4ರಂದು ಐಪಿಎಲ್ ಹರಾಜಿಗೆ ಆಟಗಾರರ ನೋಂದಾವಣೆ ಪ್ರಕ್ರಿಯೆ ಕೊನೆಗೊಂಡಿದೆ. ಫೆಬ್ರವರಿ 18ರಂದು ಹರಾಜು ಪ್ರಕ್ರಿಯೆ ಚೆನ್ನೈನಲ್ಲಿ 3 pmಗೆ ಆರಂಭಗೊಳ್ಳಲಿದೆ. ಹರಾಜಿಗಾಗಿ ನೋಂದಾಯಿಸಿಕೊಂಡಿರುವ 1097 ಆಟಗಾರರಲ್ಲಿ ಒಬ್ಬರಾಗಿರುವ ಅರ್ಜುನ್ ತೆಂತೂಲ್ಕರ್ ಅವರ ಮೂಲ ಬೆಲೆ 20 ಲಕ್ಷ ರೂ. ಐಪಿಎಲ್ನಲ್ಲಿ ನಿಷೇಧಕ್ಕೀಡಾಗಿ ಮತ್ತೆ ವಾಪಸ್ಸಾತಿ ಮಾಡಲಿರುವ ಎಸ್ ಶ್ರೀಶಾಂತ್ ಮೂಲಬೆಲೆ 57 ಲಕ್ಷ ರೂ. ಚೇತೇಶ್ವರ ಪೂಜಾರ ಮೂಲಬೆಲೆ 75 ಲಕ್ಷ ರೂ.
ಸದ್ಯ ಭಾರತ ಮತ್ತು ಇಂಗ್ಲೆಂಡ್ ಮಧ್ಯೆ ಪ್ರವಾಸ ಸರಣಿ ನಡೆಯುತ್ತಿದೆ. ಈ ಸರಣಿ ಬಳಿಕ ಐಪಿಎಲ್ 2021ರ ಆವೃತ್ತಿ ನಡೆಯಲಿದೆ. ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಮುಂಬರಲಿರುವ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಸ್ಪರ್ಧಿಯನ್ನೂ ನಿರ್ಧರಿಸಲಿದೆ. ಅಂದ್ಹಾಗೆ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಮುಂಬೈ ಪರ 2 ಪಂದ್ಯಗಳಲ್ಲಿ 2 ವಿಕೆಟ್ ಪಡೆದಿದ್ದ ಅರ್ಜುನ್, 2017ರಲ್ಲಿ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಭಾರತ ತಂಡಕ್ಕೆ ನೆಟ್ ಬೌಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm