ಬ್ರೇಕಿಂಗ್ ನ್ಯೂಸ್
08-02-21 03:56 pm Source: MYKHEL Sadashiva ಕ್ರೀಡೆ
ಚೆನ್ನೈ: ಇಂಗ್ಲೆಂಡ್ನ ಯುವ ಆಫ್ ಸ್ಪಿನ್ನರ್ ಡಾಮ್ ಬೆಸ್ ಗೆ ಭಾರತ ಪ್ರವಾಸ ಹೆಚ್ಚು ಅವಿಸ್ಮರಣೀಯವಾಗಿರಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನ 3ನೇ ದಿನದಾಟದ ವೇಳೆ ಬೆಸ್ 55 ರನ್ಗೆ 4 ವಿಕೆಟ್ ಮುರಿದಿದ್ದರು.
23ರ ಹರೆಯದ ಡೊಮಿನಿಕ್ ಬೆಸ್, 23 ಎಸೆತಗಳಲ್ಲಿ ಒಟ್ಟು 4 ವಿಕೆಟ್ ಮುರಿದಿದ್ದರು. ಅದರಲ್ಲಿ ಸಿಕ್ಕಿದ ಮೊದಲ ವಿಕೆಟ್ ಎಂದರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರದ್ದು. 24.4ನೇ ಓವರ್ನಲ್ಲಿ ಬೆಸ್ ಎಸೆತಕ್ಕೆ ಕೊಹ್ಲಿ, ಆಲ್ಲಿ ಪೋಪ್ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಆಗ ಕೊಹ್ಲಿ ಕೇವಲ 11 ರನ್ ಗಳಿಸಿದ್ದರು. ಭಾನುವಾರ (ಫೆಬ್ರವರಿ 7) 3ನೇ ದಿನದಾಟ ಮುಕ್ತಾಯದ ಬಳಿಕ ಮಾತನಾಡಿದ ಡಾಮ್ ಬೆಸ್, 'ನನ್ನ ವೃತ್ತಿ ಬದುಕಿನಲ್ಲಿ ವಿರಾಟ್ ಕೊಹ್ಲಿ ವಿಕೆಟ್ ನನಗೆ ಅತೀ ಹೆಚ್ಚು ತೃಪ್ತಿ ನೀಡಿದ ವಿಕೆಟ್. ಕೊಹ್ಲಿ ಖಂಡಿತಾ ಒಬ್ಬ ಬೆಸ್ಟ್ ಪ್ಲೇಯರ್. ಆತ ತುಂಬಾ ವಿಶೇಷ. ಅದಕ್ಕಿಂತಲೂ ನಾನು ವಿಕೆಟ್ ಪಡೆದಿದ್ದು ಖುಷಿ ನೀಡಿದೆ,' ಎಂದು ಹೇಳಿದ್ದಾರೆ.
ಭಾನುವಾರ 3ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ನಾಯಕ ಜೋ ರೂಟ್ ಅವರ ದ್ವಿಶತಕದ ಕೊಡುಗೆಯೊಂದಿಗೆ 190.1 ಓವರ್ಗೆ 578 ರನ್ ಗಳಿಸಿದ್ದರೆ, ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತ 74 ಓವರ್ಗೆ 6 ಪ್ರಮುಖ ವಿಕೆಟ್ ಕಳೆದು 257 ರನ್ ಪೇರಿಸಿತ್ತು.
This News Article is a Copy of MYKHEL
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm