ಬ್ರೇಕಿಂಗ್ ನ್ಯೂಸ್
10-02-21 04:31 pm Source: MYKHEL Sadashiva ಕ್ರೀಡೆ
ಚೆನ್ನೈ: ಚೈನಾಮನ್ ಕುಲದೀಪ್ ಯಾದವ್ ಮತ್ತೆ ಟೀಮ್ ಇಂಡಿಯಾ ನಿರ್ವಹಣಾ ಸಮಿತಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ. ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ನಲ್ಲಿ ಕುಲದೀಪ್ಗೆ ಅವಕಾಶ ಸಿಗಲಿದೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆಯೇ ಸುಳ್ಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿರುವ ದ್ವಿತೀಯ ಟೆಸ್ಟ್ನಲ್ಲಿ ಬೌಲರ್ ಶಹಬಾಝ್ ನದೀಮ್ ಬದಲಿಗೆ ಅಕ್ಸರ್ ಪಟೇಲ್ ಅವರನ್ನು ಕರೆತರುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಹೀಗಾಗಿ ಕುಲದೀಪ್ಗೆ ಮುಂದಿನ ಪಂದ್ಯದಲ್ಲೂ ಅವಕಾಶದ ಸಾಧ್ಯತೆ ಕಡಿಮೆಯಿದೆ. ಸ್ಪೋರ್ಟ್ಸ್ ಟುಡೇ ವರದಿಯ ಪ್ರಕಾರ, ಭಾರತದ ಅನುಭವಿ ಬೌಲರ್ ಅಕ್ಸರ್ ಪಟೇಲ್ ಚೇಪಕ್ ಸ್ಟೇಡಿಯಂನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಒಂದು ವೇಳೆ ಅಕ್ಸರ್ ಸಂಪೂರ್ಣ ಫಿಟ್ ಆಗಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ನದೀಮ್ ಬದಲು ಮೈದಾನಕ್ಕಿಳಿಯಲಿದ್ದಾರೆ.
ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನಲ್ಲಿ ಇಂಗ್ಲೆಂಡ್ 227 ರನ್ನಿಂದ ಗೆದ್ದಿತ್ತು. ದ್ವಿತೀಯ ಟೆಸ್ಟ್ ಫೆಬ್ರವರಿ 13ರಿಂದ ಆರಂಭಗೊಳ್ಳಲಿದೆ. ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಭಾರತ ಪರ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 68 ರನ್, 9 ವಿಕೆಟ್ ಪಡೆದಿದ್ದಾರೆ. ಕುಲದೀಪ್ 6 ಟೆಸ್ಟ್ ಪಂದ್ಯಗಳಲ್ಲಿ 24 ವಿಕೆಟ್, 61 ಏಕದಿನ ಪಂದ್ಯಗಳಲ್ಲಿ 105 ವಿಕೆಟ್ಗಳು, 20 ಟಿ20ಐ ಪಂದ್ಯಗಳಲ್ಲಿ 39 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am