ಬ್ರೇಕಿಂಗ್ ನ್ಯೂಸ್
10-02-21 04:31 pm Source: MYKHEL Sadashiva ಕ್ರೀಡೆ
ಚೆನ್ನೈ: ಚೈನಾಮನ್ ಕುಲದೀಪ್ ಯಾದವ್ ಮತ್ತೆ ಟೀಮ್ ಇಂಡಿಯಾ ನಿರ್ವಹಣಾ ಸಮಿತಿಯಿಂದ ಕಡೆಗಣಿಸಲ್ಪಟ್ಟಿದ್ದಾರೆ ಎನ್ನಲಾಗಿದೆ. ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ನಲ್ಲಿ ಕುಲದೀಪ್ಗೆ ಅವಕಾಶ ಸಿಗಲಿದೆಯೇ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆಯೇ ಸುಳ್ಳಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲೇ ನಡೆಯಲಿರುವ ದ್ವಿತೀಯ ಟೆಸ್ಟ್ನಲ್ಲಿ ಬೌಲರ್ ಶಹಬಾಝ್ ನದೀಮ್ ಬದಲಿಗೆ ಅಕ್ಸರ್ ಪಟೇಲ್ ಅವರನ್ನು ಕರೆತರುವ ಸಾಧ್ಯತೆ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಹೀಗಾಗಿ ಕುಲದೀಪ್ಗೆ ಮುಂದಿನ ಪಂದ್ಯದಲ್ಲೂ ಅವಕಾಶದ ಸಾಧ್ಯತೆ ಕಡಿಮೆಯಿದೆ. ಸ್ಪೋರ್ಟ್ಸ್ ಟುಡೇ ವರದಿಯ ಪ್ರಕಾರ, ಭಾರತದ ಅನುಭವಿ ಬೌಲರ್ ಅಕ್ಸರ್ ಪಟೇಲ್ ಚೇಪಕ್ ಸ್ಟೇಡಿಯಂನಲ್ಲಿ ನೆಟ್ ಅಭ್ಯಾಸ ನಡೆಸುತ್ತಿದ್ದಾರೆ. ಒಂದು ವೇಳೆ ಅಕ್ಸರ್ ಸಂಪೂರ್ಣ ಫಿಟ್ ಆಗಿದ್ದರೆ ದ್ವಿತೀಯ ಟೆಸ್ಟ್ನಲ್ಲಿ ನದೀಮ್ ಬದಲು ಮೈದಾನಕ್ಕಿಳಿಯಲಿದ್ದಾರೆ.
ಭಾರತ-ಇಂಗ್ಲೆಂಡ್ ಮೊದಲನೇ ಟೆಸ್ಟ್ನಲ್ಲಿ ಇಂಗ್ಲೆಂಡ್ 227 ರನ್ನಿಂದ ಗೆದ್ದಿತ್ತು. ದ್ವಿತೀಯ ಟೆಸ್ಟ್ ಫೆಬ್ರವರಿ 13ರಿಂದ ಆರಂಭಗೊಳ್ಳಲಿದೆ. ಬೌಲಿಂಗ್ ಆಲ್ ರೌಂಡರ್ ಅಕ್ಸರ್ ಪಟೇಲ್ ಭಾರತ ಪರ 38 ಏಕದಿನ ಪಂದ್ಯಗಳಲ್ಲಿ 181 ರನ್, 45 ವಿಕೆಟ್, 11 ಟಿ20ಐ ಪಂದ್ಯಗಳಲ್ಲಿ 68 ರನ್, 9 ವಿಕೆಟ್ ಪಡೆದಿದ್ದಾರೆ. ಕುಲದೀಪ್ 6 ಟೆಸ್ಟ್ ಪಂದ್ಯಗಳಲ್ಲಿ 24 ವಿಕೆಟ್, 61 ಏಕದಿನ ಪಂದ್ಯಗಳಲ್ಲಿ 105 ವಿಕೆಟ್ಗಳು, 20 ಟಿ20ಐ ಪಂದ್ಯಗಳಲ್ಲಿ 39 ವಿಕೆಟ್ ಪಡೆದಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm