ಬ್ರೇಕಿಂಗ್ ನ್ಯೂಸ್
16-08-20 12:09 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 16: ಕ್ರಿಕೆಟ್ ಜಗತ್ತಿನ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರ ಹೆಲಿಕಾಪ್ಟರ್ ಶಾಟ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಫೇನ್ ಆಗಿದ್ದರು. ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವುದರೊಂದಿಗೆ ಜಗತ್ತು ಅವರ ಹೆಲಿಕಾಪ್ಟರ್ ಶಾಟ್ ಗಳನ್ನೂ ಮಿಸ್ ಮಾಡಿಕೊಳ್ಳಲಿದೆ ಎಂದು ಅಮಿತ್ ಷಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದ ಕ್ರಿಕೆಟ್ ಕ್ಷೇತ್ರಕ್ಕೆ ಸರಿಸಾಟಿಯಿಲ್ಲದ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾರತೀಯ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
"ಭಾರತೀಯ ಕ್ರಿಕೆಟ್ಗೆ ಸರಿಸಾಟಿಯಿಲ್ಲದ ಕೊಡುಗೆಗಳಿಗಾಗಿ ಎಮ್ ಎಸ್ ಧೋನಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಜಗತ್ತಿನಾದ್ಯಂತ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಸೇರುತ್ತೇನೆ. ಅವರ ಕೂಲ್ ಮನಸ್ಥಿತಿ ಹಲವಾರು ಸಂದರ್ಭಗಳಲ್ಲಿ ಆಟದ ದಿಕ್ಕನ್ನೇ ಬದಲಿಸಿದೆ. ಕೈ ತಪ್ಪಿದ್ದ ಆಟ ಸಹ ಭಾರತದ ಪರವಾಗಿ ಮಾಡಿದೆ. ಅವರ ನಾಯಕತ್ವದಲ್ಲಿ ಭಾರತವು ಎರಡು ಬಾರಿ ವಿಶ್ವ ಚಾಂಪಿಯನ್ಗಳಾಗಿ ಹೊರ ಹೊಮ್ಮಿದೆ, "ಎಂದು ಅವರು ಟ್ವೀಟ್ ಮಾಡಿದ್ದಾರೆ.
.@msdhoni has mesmerized millions through his unique style of cricket. I hope he will continue to contribute towards strengthening Indian cricket in the times to come. Best wishes for his future endeavours.
— Amit Shah (@AmitShah) August 15, 2020
World cricket will miss the helicopter shots, Mahi!
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am