ಬ್ರೇಕಿಂಗ್ ನ್ಯೂಸ್
11-02-21 01:03 pm Source: MYKHEL Madhukara Shetty ಕ್ರೀಡೆ
ಟೋಕಿಯೋ ಒಲಿಂಪಿಕ್ಸ್ನ ಮುಖ್ಯಸ್ಥ ಸ್ಥಾನಕ್ಕೆ ಯೊಶಿರೋ ಮೋರಿ ರಾಜೀನಾಮೆಯನ್ನು ನೀಡಿದ್ದಾರೆ. ಜಪಾನ್ನಲ್ಲಿ ಇತ್ತೀಚೆಗೆ ನಿಡಿದ ಹೇಳಿಕೆ ಅವರ ಈ ಸ್ಥಾನಕ್ಕೆ ಮುಳುವಾಗಿದ್ದು ಅನಿವಾರ್ಯವಾಗಿ ರಾಜೀನಾಮೆ ನಿಡುವಂತೆ ಮಾಡಿದೆ. ಮಹಿಳೆಯರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ತೀವ್ರ ಟೀಕೆ ಎದುರಾದ ಹಿನ್ನೆಲೆಯಲ್ಲಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಒಲಿಂಪಿಕ್ಸ್ನ ಇತ್ತೀಚಿನ ಸಭೆಯಲ್ಲಿ ಯೊಶಿರೋ ಮೋರಿ ನಿಡಿದ್ದ ಹೇಳಿಕೆಯನ್ನು ಜಪಾನ್ ಮಾಧ್ಯಮಗಳು ವರದಿ ಮಾಡಿದ್ದವು. ಆ ವರದಿಯಂತೆ ಅಂದು ಮೀರಿ ಅವರು "ಮಂಡಳಿಯ ಸಭೆಯಲ್ಲಿ ಮಹಿಳಾ ಸದಸ್ಯರು ಹೆಚ್ಚಾಗಿದ್ದರೆ ಸಭೆ ಬಹಳ ಸಮಯವನ್ನು ತೆಗೆದುಕೊಳ್ಳುತ್ತದೆ. ಯಾಕೆಂದರೆ ಮಹಿಳೆಯರು ಸ್ಪರ್ಧಾತ್ಮಕ ಮನೋಭಾವ ಹೊಂದಿದವರು. ಓರ್ವ ಮಹಿಳೆ ಮಾತನಾಡಲು ಕೈ ಎತ್ತಿದರೆ ಉಳಿದವರಿಗೂ ಮಾತನಾಡುವ ಬಯಕೆ ಉಂಟಾಗುತ್ತದೆ" ಎಂದಿದ್ದರು.
ಇದರ ಜೊತೆಗೆ ಯೆಶರೋ ಮೊರಿ "ನೀವು ಮಹಿಳಾ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಬಯಸಿದರೆ ಸಭೆಯ ಅವಧಿಯನ್ನು ಕೂಡ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ನೀವು ಸಂಕಷ್ಟಕ್ಕೆ ಸಿಲುಕುತ್ತೀರಿ" ಎಂದು ಹೇಳಿಕೆಯನ್ನು ನೀಡಿದ್ದರು ಎಂಬುದು ವರದಿಯಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಟೀಕೆಗೆ ಈಡಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(IOC )ಕೂಡ ಈ ಹೇಳಿಕೆಯನ್ನು ಖಂಡಿಸಿತ್ತು.
ಇದರ ಜೊತೆಗೆ ಯೆಶರೋ ಮೊರಿ "ನೀವು ಮಹಿಳಾ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಬಯಸಿದರೆ ಸಭೆಯ ಅವಧಿಯನ್ನು ಕೂಡ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ನೀವು ಸಂಕಷ್ಟಕ್ಕೆ ಸಿಲುಕುತ್ತೀರಿ" ಎಂದು ಹೇಳಿಕೆಯನ್ನು ನೀಡಿದ್ದರು ಎಂಬುದು ವರದಿಯಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಟೀಕೆಗೆ ಈಡಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(IOC )ಕೂಡ ಈ ಹೇಳಿಕೆಯನ್ನು ಖಂಡಿಸಿತ್ತು.
ಯೊಶಿರೋ ಮೋರಿ ತನ್ನ ಹೇಳಿಕೆ ವಿವಾದದ ಸ್ವರೂಪವನ್ನು ಪಡೆದುಕೊಲ್ಳುತ್ತಿದ್ದಂತೆಯೇ ಕ್ಷಮಾಪಣೆಯನ್ನೂ ಕೇಳಿದ್ದರು. ಆದರೆ ರಾಜೀನಾಮೆಯನ್ನು ನೀಡುವುದಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಸಾರ್ವಜನಿಕರ ಆಕ್ರೋಶಗಳು ಹೆಚ್ಚಾಗುತ್ತಿದ್ದಂತೆಯೇ ಅಂತಿಮವಾಗಿ ಯೊಶಿರಿ ಮೋರಿ ರಾಜೀನಾಮೆ ನೀಡಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm