ಬ್ರೇಕಿಂಗ್ ನ್ಯೂಸ್
11-02-21 01:03 pm Source: MYKHEL Madhukara Shetty ಕ್ರೀಡೆ
ಟೋಕಿಯೋ ಒಲಿಂಪಿಕ್ಸ್ನ ಮುಖ್ಯಸ್ಥ ಸ್ಥಾನಕ್ಕೆ ಯೊಶಿರೋ ಮೋರಿ ರಾಜೀನಾಮೆಯನ್ನು ನೀಡಿದ್ದಾರೆ. ಜಪಾನ್ನಲ್ಲಿ ಇತ್ತೀಚೆಗೆ ನಿಡಿದ ಹೇಳಿಕೆ ಅವರ ಈ ಸ್ಥಾನಕ್ಕೆ ಮುಳುವಾಗಿದ್ದು ಅನಿವಾರ್ಯವಾಗಿ ರಾಜೀನಾಮೆ ನಿಡುವಂತೆ ಮಾಡಿದೆ. ಮಹಿಳೆಯರ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ತೀವ್ರ ಟೀಕೆ ಎದುರಾದ ಹಿನ್ನೆಲೆಯಲ್ಲಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಒಲಿಂಪಿಕ್ಸ್ನ ಇತ್ತೀಚಿನ ಸಭೆಯಲ್ಲಿ ಯೊಶಿರೋ ಮೋರಿ ನಿಡಿದ್ದ ಹೇಳಿಕೆಯನ್ನು ಜಪಾನ್ ಮಾಧ್ಯಮಗಳು ವರದಿ ಮಾಡಿದ್ದವು. ಆ ವರದಿಯಂತೆ ಅಂದು ಮೀರಿ ಅವರು "ಮಂಡಳಿಯ ಸಭೆಯಲ್ಲಿ ಮಹಿಳಾ ಸದಸ್ಯರು ಹೆಚ್ಚಾಗಿದ್ದರೆ ಸಭೆ ಬಹಳ ಸಮಯವನ್ನು ತೆಗೆದುಕೊಳ್ಳುತ್ತದೆ. ಯಾಕೆಂದರೆ ಮಹಿಳೆಯರು ಸ್ಪರ್ಧಾತ್ಮಕ ಮನೋಭಾವ ಹೊಂದಿದವರು. ಓರ್ವ ಮಹಿಳೆ ಮಾತನಾಡಲು ಕೈ ಎತ್ತಿದರೆ ಉಳಿದವರಿಗೂ ಮಾತನಾಡುವ ಬಯಕೆ ಉಂಟಾಗುತ್ತದೆ" ಎಂದಿದ್ದರು.
ಇದರ ಜೊತೆಗೆ ಯೆಶರೋ ಮೊರಿ "ನೀವು ಮಹಿಳಾ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಬಯಸಿದರೆ ಸಭೆಯ ಅವಧಿಯನ್ನು ಕೂಡ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ನೀವು ಸಂಕಷ್ಟಕ್ಕೆ ಸಿಲುಕುತ್ತೀರಿ" ಎಂದು ಹೇಳಿಕೆಯನ್ನು ನೀಡಿದ್ದರು ಎಂಬುದು ವರದಿಯಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಟೀಕೆಗೆ ಈಡಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(IOC )ಕೂಡ ಈ ಹೇಳಿಕೆಯನ್ನು ಖಂಡಿಸಿತ್ತು.
ಇದರ ಜೊತೆಗೆ ಯೆಶರೋ ಮೊರಿ "ನೀವು ಮಹಿಳಾ ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಲು ಬಯಸಿದರೆ ಸಭೆಯ ಅವಧಿಯನ್ನು ಕೂಡ ಹೆಚ್ಚಳ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ನೀವು ಸಂಕಷ್ಟಕ್ಕೆ ಸಿಲುಕುತ್ತೀರಿ" ಎಂದು ಹೇಳಿಕೆಯನ್ನು ನೀಡಿದ್ದರು ಎಂಬುದು ವರದಿಯಾಗಿತ್ತು. ಇದು ಸಾರ್ವಜನಿಕವಾಗಿ ತೀವ್ರ ಟೀಕೆಗೆ ಈಡಾಗುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(IOC )ಕೂಡ ಈ ಹೇಳಿಕೆಯನ್ನು ಖಂಡಿಸಿತ್ತು.
ಯೊಶಿರೋ ಮೋರಿ ತನ್ನ ಹೇಳಿಕೆ ವಿವಾದದ ಸ್ವರೂಪವನ್ನು ಪಡೆದುಕೊಲ್ಳುತ್ತಿದ್ದಂತೆಯೇ ಕ್ಷಮಾಪಣೆಯನ್ನೂ ಕೇಳಿದ್ದರು. ಆದರೆ ರಾಜೀನಾಮೆಯನ್ನು ನೀಡುವುದಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಸಾರ್ವಜನಿಕರ ಆಕ್ರೋಶಗಳು ಹೆಚ್ಚಾಗುತ್ತಿದ್ದಂತೆಯೇ ಅಂತಿಮವಾಗಿ ಯೊಶಿರಿ ಮೋರಿ ರಾಜೀನಾಮೆ ನೀಡಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am