ಬ್ರೇಕಿಂಗ್ ನ್ಯೂಸ್
12-02-21 04:42 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೆಲ್ಬರ್ನ್ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್ ಮಹಿಳಾ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ಅಮೆರಿಕಾ ಬಲಿಷ್ಠೆ ಸೆರೆನಾ ವಿಲಿಯಮ್ಸ್ ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಆದರೆ ಟೂರ್ನಿಯಲ್ಲಿ ಮುಂದಿನ ಐದು ದಿನಗಳ ಕಾಲ ಅಭಿಮಾನಿಗಳ ಪ್ರವೇಶ ನಿಷೇಧಿಸಲಾಗಿದೆ.
ಮೂರನೇ ಸುತ್ತಿನ ಪಂದ್ಯದಲ್ಲಿ 23 ಗ್ರ್ಯಾಂಡ್ಸ್ಲ್ಯಾಮ್ ಪ್ರಶಸ್ತಿ ವಿಜೇತ ಸೆರೆನಾ ವಿಲಿಯಮ್ಸ್ ಅವರು ರಷ್ಯಾದ ಅನಸ್ತಾಸಿಯಾ ಪೊಟಪೋವಾ ಅವರನ್ನು 7-6 (5), 6-2 ಅಂತರದಿಂದ ಸೋಲಿಸಿ 4ನೇ ಸುತ್ತಿನ ಸ್ಪರ್ಧೆಗೆ ಮುನ್ನಡೆ ಗಿಟ್ಟಿಸಿಕೊಂಡಿದ್ದಾರೆ. ಶುಕ್ರವಾರದ ಪಂದ್ಯ ರಾಡ್ ಲಾವರ್ ಅರೆನಾದಲ್ಲಿ ಸಾಧಾರಣ ಪ್ರೇಕ್ಷಕರನ್ನು ರಂಜಿಸಿತ., ಆದರೆ ಮೆಲ್ಬೋರ್ನ್ ಹೋಟೆಲ್ನಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಾದ ಕಾರಣ ಶನಿವಾರದಿಂದ ಐದು ದಿನಗಳವರೆಗೆ ಅಭಿಮಾನಿಗಳನ್ನು ಪಂದ್ಯಾವಳಿಯಿಂದ ನಿಷೇಧಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಘೋಷಿಸಿದ್ದಾರೆ.
ಮುಂದಿನ ಐದು ದಿನಗಳವರೆಗೆ ಅಭಿಮಾನಿಗಳು ಸ್ಟೇಡಿಯಂ ಒಳಗೆ ಬರುತ್ತಿಲ್ಲ ಎಂದು ಅರಿವಾದಾಗ ಸೆರೆನಾ, 'ಅಭಿಮಾನಿಗಳು ಬರುತ್ತಿಲ್ಲವೆ? ಛೆ, ಇದು ಬೇಸರದ ಸಂಗತಿ. ಹಾಗಾದರೆ ನಾನು ಅಲ್ಲೀವರೆಗೂ ಉಳಿದುಕೊಳ್ಳಲೇಬೇಕು' (ಟೂರ್ನಿಯಿಂದ ಹೊರ ಬೀಳಬಾರದು ಎಂಬರ್ಥದಲ್ಲಿ) ಎಂದಿದ್ದಾರೆ
This News Article is a Copy of MYKHEL
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm