ಬ್ರೇಕಿಂಗ್ ನ್ಯೂಸ್
12-02-21 04:42 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೆಲ್ಬರ್ನ್ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್ ಮಹಿಳಾ ವಿಭಾಗದ ಮೂರನೇ ಸುತ್ತಿನ ಪಂದ್ಯದಲ್ಲಿ ಅಮೆರಿಕಾ ಬಲಿಷ್ಠೆ ಸೆರೆನಾ ವಿಲಿಯಮ್ಸ್ ನಾಲ್ಕನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಆದರೆ ಟೂರ್ನಿಯಲ್ಲಿ ಮುಂದಿನ ಐದು ದಿನಗಳ ಕಾಲ ಅಭಿಮಾನಿಗಳ ಪ್ರವೇಶ ನಿಷೇಧಿಸಲಾಗಿದೆ.
ಮೂರನೇ ಸುತ್ತಿನ ಪಂದ್ಯದಲ್ಲಿ 23 ಗ್ರ್ಯಾಂಡ್ಸ್ಲ್ಯಾಮ್ ಪ್ರಶಸ್ತಿ ವಿಜೇತ ಸೆರೆನಾ ವಿಲಿಯಮ್ಸ್ ಅವರು ರಷ್ಯಾದ ಅನಸ್ತಾಸಿಯಾ ಪೊಟಪೋವಾ ಅವರನ್ನು 7-6 (5), 6-2 ಅಂತರದಿಂದ ಸೋಲಿಸಿ 4ನೇ ಸುತ್ತಿನ ಸ್ಪರ್ಧೆಗೆ ಮುನ್ನಡೆ ಗಿಟ್ಟಿಸಿಕೊಂಡಿದ್ದಾರೆ. ಶುಕ್ರವಾರದ ಪಂದ್ಯ ರಾಡ್ ಲಾವರ್ ಅರೆನಾದಲ್ಲಿ ಸಾಧಾರಣ ಪ್ರೇಕ್ಷಕರನ್ನು ರಂಜಿಸಿತ., ಆದರೆ ಮೆಲ್ಬೋರ್ನ್ ಹೋಟೆಲ್ನಲ್ಲಿ ಕೋವಿಡ್-19 ಪ್ರಕರಣಗಳು ಏಕಾಏಕಿ ಹೆಚ್ಚಾದ ಕಾರಣ ಶನಿವಾರದಿಂದ ಐದು ದಿನಗಳವರೆಗೆ ಅಭಿಮಾನಿಗಳನ್ನು ಪಂದ್ಯಾವಳಿಯಿಂದ ನಿಷೇಧಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು ಘೋಷಿಸಿದ್ದಾರೆ.
ಮುಂದಿನ ಐದು ದಿನಗಳವರೆಗೆ ಅಭಿಮಾನಿಗಳು ಸ್ಟೇಡಿಯಂ ಒಳಗೆ ಬರುತ್ತಿಲ್ಲ ಎಂದು ಅರಿವಾದಾಗ ಸೆರೆನಾ, 'ಅಭಿಮಾನಿಗಳು ಬರುತ್ತಿಲ್ಲವೆ? ಛೆ, ಇದು ಬೇಸರದ ಸಂಗತಿ. ಹಾಗಾದರೆ ನಾನು ಅಲ್ಲೀವರೆಗೂ ಉಳಿದುಕೊಳ್ಳಲೇಬೇಕು' (ಟೂರ್ನಿಯಿಂದ ಹೊರ ಬೀಳಬಾರದು ಎಂಬರ್ಥದಲ್ಲಿ) ಎಂದಿದ್ದಾರೆ
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am