ಬ್ರೇಕಿಂಗ್ ನ್ಯೂಸ್
12-02-21 05:02 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಇತ್ತೀಚೆಗೆ ಬ್ಯಾಟಿಂಗ್ನಲ್ಲಿ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನವನ್ನು ನೀಡುತ್ತಿದ್ದಾರೆ. ಆದರೆ ಪಂತ್ ವಿಕೆಟ್ ಕೀಪಿಂಗ್ ಬಗ್ಗೆ ಇನ್ನೂ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ವಿಕೆಟ್ ಕೀಪರ್ ಆಗಿ ಪಂತ್ ಸಾಕಷ್ಟು ಸುಧಾರಣೆಯಾಗಬೇಕಿರುವುದು ಪ್ರದರ್ಶನದಿಂದಲೇ ಅರಿವಿಗೆ ಬರುತ್ತಿದೆ. ಈ ಬಗ್ಗೆ ಉಪನಾಯಕ ಅಜಿಂಕ್ಯ ರಹಾನೆ ಪ್ರತಿಕ್ರಿಯಿಸಿದ್ದಾರೆ.
ಅಜಿಂಕ್ಯ ರಹಾನೆ ವಿಕೆಟ್ ಕೀಪಿಂಗ್ನಲ್ಲಿ ರಿಷಭ್ ಪಂತ್ ಮೇಲೆ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡುತ್ತಿದ್ದಂತೆಯೇ ರಿಷಭ್ ಪಂತ್ ಅವರ ವಿಕೆಟ್ ಕೀಪಿಂಗ್ ಕೌಶಲ್ಯದಲ್ಲಿ ಸುಧಾರಣೆ ಕಾಣಲಿದೆ ಎಂದಿದ್ದಾರೆ ಅಜಿಂಕ್ಯ ರಹಾನೆ.
"ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಭಾರತದಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡಿದಂತೆ ಉತ್ತಮವಾಗಲಿದ್ದಾರೆ. ಬ್ಯಾಟ್ನಲ್ಲಿ ಅವರು ಯಾವ ರೀತಿ ಸಾಧನೆ ಮಾಡಲಿದ್ದಾರೆ ಎಂಬುದು ನಮಗೆ ತಿಳಿದಿದೆ. ಅಂತಾ ಆಟಗಾರನ ಬೆಂಬಲಕ್ಕೆ ನಾವು ನಿಲ್ಲಬೇಕಿದೆ" ಎಂದು ಅಜಿಂಕ್ಯ ರಹಾನೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನು ಇದಕ್ಕೂ ಮುನ್ನ ಟೀಮ್ ಇಂಡಿಯಾದ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ರಿಷಭ್ ಪಂತ್ ಬ್ಯಾಟಿಂಗ್ ವೇಳೆ ಕೆಲ ಸಂದರ್ಭಗಳಲ್ಲಿ ಪರಿಸ್ಥಿತಿಯನ್ನು ಅರಿತು ಆಡುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು. ಪಂತ್ ಮೊದಲ ಟೆಸ್ಟ್ನಲ್ಲಿ 88 ಎಸೆತಗಳಲ್ಲಿ 91 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.
ವಿಕೆಟ್ ಕೀಒರ್ ಆಗಿ ಅದ್ಭುತ ಪ್ರದರ್ಶನವನ್ನು ನೀಡಬಲ್ಲ ಸಾಮರ್ಥ್ಯ ಹೊಂದಿರುವ ಅನುಭವಿ ವೃದ್ಧೀಮಾನ್ ಸಾಹಾ ಬದಲಿಗೆ ಬ್ಯಾಟಿಂಗ್ ಸಾಮರ್ಥ್ಯದ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯಕ್ಕೆ ರಿಷಭ್ ಪಂತ್ ಆಯ್ಕೆಯಾಗಿದ್ದರು. ಎರಡನೇ ಟೆಸ್ಟ್ನ ಆಡುವ ಬಳಗದಲ್ಲೂ ಪಂತ್ ಕಾಣಿಸಿಕೊಳ್ಳುವ ಬಗ್ಗೆ ಯಾವುದೇ ಅನುಮಾನಗಳಿಲ್ಲ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm