ಬ್ರೇಕಿಂಗ್ ನ್ಯೂಸ್
23-02-21 04:13 pm Source: MYKHEL Sadashiva ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಒಬ್ಬ ಬಿಹಾರದ ಆಟಗಾರನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಬಂಧ ಹೇರಿದ ಸಿಎ 'ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ,' ಎಂದು ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್ಗಳ ಭರ್ಜರಿ ಗೆಲುವು ಕಂಡಿತ್ತು.
ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ. ಒಟ್ಟು 22 ಮಂದಿ ಆಟಗಾರರು ಪರೀಕ್ಷೆಗೆ ಒಳಪಟ್ಟಿದ್ದರು.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm