ಬ್ರೇಕಿಂಗ್ ನ್ಯೂಸ್
23-02-21 04:13 pm Source: MYKHEL Sadashiva ಕ್ರೀಡೆ
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಆಡಿದ್ದ ಒಬ್ಬ ಬಿಹಾರದ ಆಟಗಾರನಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಹೀಗಾಗಿ ಪಂದ್ಯದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಆಟಗಾರರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ನಿರ್ಬಂಧ ಹೇರಿದ ಸಿಎ 'ಒಬ್ಬ ಆಟಗಾರನಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಆತನನ್ನು ಇತರ ಆಟಗಾರರಿಂದ ಪ್ರತ್ಯೇಕ ಇರಿಸಲಾಗಿದೆ. ಸೋಂಕಿತ ಆಟಗಾರ ಸದ್ಯ ಬೆಂಗಳೂರಿನಲ್ಲಿದ್ದಾರೆ. ಅವರು ಅವರ ಊರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ,' ಎಂದು ಬಿಹಾರ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 22ರ ಸೋಮವಾರ ನಡೆದ ವಿಜಯ್ ಹಜಾರೆ ಟ್ರೋಫಿ ಎಲೈಟ್ ಗ್ರೂಪ್ ಸಿ, ರೌಂಡ್ 2 ಪಂದ್ಯದಲ್ಲಿ ಬಿಹಾರ ಮತ್ತು ಕರ್ನಾಟಕ ತಂಡಗಳು ಕಾದಾಡಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡ 267 ರನ್ಗಳ ಭರ್ಜರಿ ಗೆಲುವು ಕಂಡಿತ್ತು.
ಪಂದ್ಯದಲ್ಲಿ ಪಾಲ್ಗೊಂಡವರಲ್ಲಿ ಒಬ್ಬನಿಗೆ ಕೊರೊನಾ ದೃಢಪಟ್ಟಿರುವುದರಿಂದ ಫೆಬ್ರವರಿ 23ರ ಮಂಗಳವಾರ ಎರಡೂ ತಂಡಗಳ ಆಟಗಾರರು ಪರೀಕ್ಷೆಗೆ ಒಳಗಾಗಿದ್ದಾರೆ. ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ. ಒಟ್ಟು 22 ಮಂದಿ ಆಟಗಾರರು ಪರೀಕ್ಷೆಗೆ ಒಳಪಟ್ಟಿದ್ದರು.
This News Article is a Copy of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm