ಬ್ರೇಕಿಂಗ್ ನ್ಯೂಸ್
25-02-21 12:22 pm Source: MYKHEL ಕ್ರೀಡೆ
ಮುಂಬೈ ಸಿಟಿ ಎಫ್ ಸಿ ತಂಡ ಒಡಿಶಾ ಎಫ್ಸಿ ವಿರುದ್ಧ ಇಂಡಿಯನ್ ಸೂಪರ್ ಲೀಗ್ ನ ಲೀಗ್ನ 105ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಹೈದರಾಬಾದ್ ಎಫ್ ಸಿ ವಿರುದ್ಧದ ಪಂದ್ಯದಲ್ಲಿ ಎಟಿಕೆ ಮೋಹನ್ ಬಾಗನ್ ಅಂಕ ಕಳೆದುಕೊಂಡಿದ್ದರಿಂದ ಈಗ ಸರ್ಗಿಯೊ ಲೊಬೆರಾ ಪಡೆಯ ಮೇಲೆ ಎಲ್ಲರ ದೃಷ್ಟಿ. ಏಕೆಂದರೆ ಲೀಗ್ ವಿನ್ನರ್ ಪ್ರೋಫಿ ಗೆಲ್ಲಲು ಅವಕಾಶ ಉತ್ತಮವಾಗಿದೆ. ಒಡಿಶಾ ಕೇವಲ ಗೌರವಕ್ಕಾಗಿ ಆಡಲಿದ್ದು ಕೊನೆಯ ಪಂದ್ಯದಲ್ಲಿ ಜಯ ಗಳಿಸಿ ಋತುವನ್ನು ಮುಗಿಸುವ ಗುರಿಹೊಂದಿದೆ.
ಮುಂಬೈ ತಂಡಕ್ಕೆ ಇಲ್ಲಿ ಜಯದ ಅಗತ್ಯ ಇದೆ. ಲೀಗ್ ನಲ್ಲಿ ಬಹಳ ಸಮಯದಿಂದ ಅಗ್ರ ಸ್ಥಾನದಲ್ಲಿದ್ದ ಮುಂಬೈ ಸಿಟಿ ತಂಡ ಇದ್ದಕ್ಕಿದ್ದಂತೆ ಅಗ್ರ ಸ್ಥಾನ ಕಳೆದುಕೊಂಡಿತು. ಕಳೆದ ಆರು ಪಂದ್ಯಗಳಲ್ಲಿ ಲೊಬೆರಾ ಪಡೆ ಜಯ ಗಳಿಸಿದ್ದು ಕೇವಲ ಒಂದು ಪಂದ್ಯದಲ್ಲಿ. ಕಳೆದ ಮೂರು ಪಂದ್ಯಗಳಲ್ಲಿ ಜಯ ಗಳಿಸಿಲ್ಲ. ಜೆಮ್ಷೆಡ್ಪುರ ವಿರುದ್ಧ ನಡೆ ಪಂದ್ಯದಲ್ಲಿ ಮುಂಬೈ ಸೋಲನುಭವಿಸಿತ್ತು, ಎಲ್ಲಿಯವರೆಗೆ ತಂಡ ಸುಧಾರಣೆ ಕಾಣುವುದಿಲ್ಲವೊ ಅಲ್ಲಿಯವರೆಗೆ ಪ್ರಶಸ್ತಿಯ ಆಸೆ ಸೂಕ್ತವಲ್ಲ ಎಂದು ಲೊಬೆರಾ ಹೇಳಿದ್ದಾರೆ.
Live ಸ್ಕೋರ್ಕಾರ್ಡ್ ಹೀಗಿದೆ:
ಮುಂಬೈ ಸಿಟಿ ಎಫ್ಸಿ ಆಡುವ ಬಳಗ: ಅಮೃಂದರ್ ಸಿಂಗ್ (ಗೋಲ್ಕೀಪರ್) (ನಾಯಕ), ಅಮೆ ರಣವಾಡೆ, ಮೆಹ್ತಾಬ್ ಸಿಂಗ್, ಮೌರ್ತಾಡಾ ಫಾಲ್, ಅಹ್ಮದ್ ಜಹೌ, ರೇನಿಯರ್ ಫರ್ನಾಂಡಿಸ್, ಸೈ ಗೊಡ್ಡಾರ್ಡ್, ವಿಘ್ನೇಶ್ ದಕ್ಷಿಣಮೂರ್ತಿ, ಬಿಪಿನ್ ಸಿಂಗ್, ಆಡಮ್ ಲೆ ಫೊಂಡ್ರೆ, ಬಾರ್ತಲೋಮೆವ್ ಒಗ್ಬೆಚೆ.
ಒಡಿಶಾ ಎಫ್ಸಿ ಆಡುವ ಬಳಗ: ಅರ್ಷ್ದೀಪ್ ಸಿಂಗ್ (ಗೋಲ್ಕೀಪರ್), ಜಾಕೋಬ್ ಟ್ರಾಟ್, ಕಮಲ್ಪ್ರೀತ್ ಸಿಂಗ್, ಸ್ಟೀವನ್ ಟೇಲರ್ (ನಾಯಕ), ರಾಕೇಶ್ ಪ್ರಧಾನ್, ಪಾಲ್ ರಾಮ್ಫಾಂಗ್ಜೌವಾ, ವಿನಿತ್ ರೈ, ಜೆರ್ರಿ ಮಾವಿಹ್ಮಿಂಗ್ಥಂಗಾ, ಬೊರಿಂಗ್ಡಾವೊ ಬೋಡೋ, ಡಿಯಾಗೋ ಮೌರಿಸಿಯೋ, ಮ್ಯಾನುಯೆಲ್ ಒನ್ವು.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am