ಬ್ರೇಕಿಂಗ್ ನ್ಯೂಸ್
26-02-21 11:03 am Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ಚೆನ್ನಾಗೇ ಇತ್ತು ಆದರೆ, ಬ್ಯಾಟ್ಸ್ಮನ್ಗಳ ಬ್ಯಾಟಿಂಗ್ ಗುಣಮಟ್ಟ ಚೆನ್ನಾಗಿರಲಿಲ್ಲ ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್ ಮುಕ್ತಾಯದ ಬಳಿಕ ಕೊಹ್ಲಿ ಈ ಹೇಳಿಕೆ ನೀಡಿದ್ದಾರೆ.
ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳ ಬ್ಯಾಟಿಂಗ್ ಪ್ರದರ್ಶನ ಚೆನ್ನಾಗಿರಲಿಲ್ಲ. ನಾಲ್ಕೂ ಇನ್ನಿಂಗ್ಸ್ಗಳಲ್ಲಿ ಒಬ್ಬರೂ ಕೂಡ ಗಮನಾರ್ಹ ಬ್ಯಾಟಿಂಗ್ ತೋರಿರಲಿಲ್ಲ. ಪಿಚ್ ಬಹುತೇಕ ಬೌಲರ್ಗಳಿಗೆ ಅದರಲ್ಲೂ ಸ್ಪಿನ್ಗೆ ಅನುಕೂಲಕರ ಪಿಚ್ನಂತಿತ್ತು. ಪಂದ್ಯದಲ್ಲಿ ಇಂಗ್ಲೆಂಡ್ 10 ವಿಕೆಟ್ಗಳ ಸೋಲನುಭವಿಸಿತ್ತು.
ಭಾರತ-ಇಂಗ್ಲೆಂಡ್ ಎರಡೂ ತಂಡಗಳ ಬ್ಯಾಟ್ಸ್ಮನ್ಗಳು ಕ್ರೀಸ್ನಲ್ಲಿ ನಿಲ್ಲಲು ಪರದಾಡುತ್ತಿದ್ದನ್ನು ಕಂಡು ಅನೇಕ ಕ್ರಿಕೆಟ್ ಪರಿಣಿತರು ಪಿಚ್ ಬಗ್ಗೆ ಅಸಮಾಧಾನ ತೋರಿಕೊಂಡಿದ್ದರು. ಟೆಸ್ಟ್ ಪಂದ್ಯಕ್ಕೆ ಮೊಟೆರಾ ಪಿಚ್ ಯೋಗ್ಯವಲ್ಲ ಎಂದು ಹೇಳಿಕೊಂಡಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ಕೂಡ ಇಂಥದ್ದೇ ಹೇಳಿಕೆ ನೀಡಿದ್ದರು. ಆದರೆ ಕೊಹ್ಲಿ ಇದಕ್ಕೆ ವಿರುದ್ಧ ಹೇಳಿಕೆ ನೀಡಿದ್ದಾರೆ.
'ಪ್ರಾಮಾಣಿಕವಾಗಿ ಹೇಳೋದಾದ್ರೆ, ಗುಣಮಟ್ಟದ ಮಟ್ಟಕ್ಕೆ ಬ್ಯಾಟಿಂಗ್ ಗುಣಮಟ್ಟ ಇರಲಿಲ್ಲ. ನಾವು 100 ರನ್ ಹೊತ್ತಿಗೆ 3 ವಿಕೆಟ್ ಕಳೆದುಕೊಂಡಿದ್ದೆವು. 150ಕ್ಕೂ ಕಡಿಮೆ ರನ್ ವೇಳೆಗೆ ಆಲ್ ಔಟ್ ಆಗಿದ್ದೆವು. ಚೆಂಡು ತಿರುಗುತ್ತಿತ್ತು ಅನ್ನೋದು ಬಿಟ್ಟರೆ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟ್ ಮಾಡಲು ಪಿಚ್ ಚೆನ್ನಾಗಿತ್ತು,' ಎಂದು ಕೊಹ್ಲಿ ಹೇಳಿದ್ದಾರೆ.
This News Article is a Copy of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm