ಬ್ರೇಕಿಂಗ್ ನ್ಯೂಸ್
26-02-21 07:41 pm Source: MYKHEL ಕ್ರೀಡೆ
ಐಎಸ್ಎಲ್ನ 107ನೇ ಪಂದ್ಯದಲ್ಲಿ ನಾರ್ಥ್ ಈಸ್ಟ್ ಯುನೈಟೆಡ್ ತಂಡ ಕೇರಳ ಬ್ಲಾಸ್ಟರ್ಸ್ ಎಫ್ಸಿ ವಿರುದ್ಧ ಕಣಕ್ಕಿಳಿಯುತ್ತಿದೆ. ಇಂಡಿಯನ್ ಸೂಪರ್ ಲೀಗ್ ನ ಕಳೆದ ಎಂಟು ಪಂದ್ಯಗಳಲ್ಲಿ ಸೋಲು ಕಂಡಿರದ ನಾರ್ಥ್ ಈಸ್ಟ್ ಯುನೈಟೆಡ್ ತಂಡ, ಕಠಿಣ ಪಂದ್ಯಗಳಲ್ಲೂ ಜಯ ಗಳಿಸಿ ಅದ್ಭುತ ಪ್ರದರ್ಶನ ತೋರಿದೆ. ಕೇರಳ ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ ಡ್ರಾ ಗಳಿಸಿದರೂ ಪ್ಲೇ ಆಫ್ ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ.
ಕೇರಳ ತಂಡ ಕೊನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಆ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಜಮೀಲ್ ತಮ್ಮ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಕೇರಳ ಬ್ಲಾಸ್ಟರ್ಸ್ ತಂಡ ಬಲಿಷ್ಠ ಮತ್ತು ಉತ್ತಮ ತಂಡವಾಗಿದೆ. ಅವರಲ್ಲಿ ಪ್ರತಿಭಾವಂತ ಆಟಗಾರಿದ್ದಾರೆ. ನಾವು ಅದಕ್ಕೆ ಸಜ್ಜಾಗಿರಬೇಕು. ನಾವು ಈ ಪಂದ್ವಯವನ್ನು ಹಗುರವಾಗಿ ಪರಿಗಣಿಸಬಾರದು, ನಾವು ಹೋರಾಟ ನೀಡಬೇಕು,' ಎಂದು ಹೇಳಿದ್ದಾರೆ.
ಕೇರಳ ತಂಡ ಕೊನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೆ ಆ ತಂಡವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಜಮೀಲ್ ತಮ್ಮ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. "ಕೇರಳ ಬ್ಲಾಸ್ಟರ್ಸ್ ತಂಡ ಬಲಿಷ್ಠ ಮತ್ತು ಉತ್ತಮ ತಂಡವಾಗಿದೆ. ಅವರಲ್ಲಿ ಪ್ರತಿಭಾವಂತ ಆಟಗಾರಿದ್ದಾರೆ. ನಾವು ಅದಕ್ಕೆ ಸಜ್ಜಾಗಿರಬೇಕು. ನಾವು ಈ ಪಂದ್ವಯವನ್ನು ಹಗುರವಾಗಿ ಪರಿಗಣಿಸಬಾರದು, ನಾವು ಹೋರಾಟ ನೀಡಬೇಕು,' ಎಂದು ಹೇಳಿದ್ದಾರೆ.
Live ಸ್ಕೋರ್ ಪಟ್ಟಿ ಹೀಗಿದೆ:
ಕೇರಳ ಬ್ಲಾಸ್ಟರ್ಸ್ ಎಫ್ಸಿ ಆಡುವ ಬಳಗ:
ಅಲ್ಬಿನೋ ಗೋಮ್ಸ್ (ಗೋಲ್ಕೀಪರ್), ಸಂದೀಪ್ ಸಿಂಗ್, ಬೇಕರಿ ಕೋನ್, ಕೋಸ್ಟಾ ನಮೋಯಿನ್ಸು, ಜೆಸ್ಸೆಲ್ ಕಾರ್ನೆರೊ (ನಾಯಕ), ಜೀಕ್ಸನ್ ಸಿಂಗ್, ವಿಸೆಂಟೆ ಗೊಮೆಜ್, ಪ್ರಸಾಂತ್ ಕರುತದತ್ಕುನಿ, ರಾಹುಲ್ ಕೆಪಿ, ಜೋರ್ಡಾನ್ ಮುರ್ರೆ, ಗ್ಯಾರಿ ಹೂಪರ್.
ನಾರ್ತ್ಈಸ್ಟ್ ಯುನೈಟೆಡ್ ಎಫ್ಸಿ ಆಡುವ ಬಳಗ:
ಸುಭಾಶಿಶ್ ರಾಯ್ (ಗೋಲ್ಕೀಪರ್) (ನಾಯಕ), ಪ್ರೊವತ್ ಲಕ್ರಾ, ಡೈಲನ್ ಫಾಕ್ಸ್, ಬೆಂಜಮಿನ್ ಲ್ಯಾಂಬೋಟ್, ನಿಮ್ ಡೋರ್ಜಿ, ಖಸ್ಸಾ ಕ್ಯಾಮರಾ, ಲಾಲೆಂಗ್ಮಾವಿಯಾ, ಇಮ್ರಾನ್ ಖಾನ್, ಸುಹೇರ್ ವಡಕ್ಕೀಪೀಡಿಕಾ, ಲೂಯಿಸ್ ಮಚಾದೊ, ದೇಶೋರ್ನ್ ಬ್ರೌನ್.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am