ಬ್ರೇಕಿಂಗ್ ನ್ಯೂಸ್
27-02-21 10:40 am Source: MYKHEL ಕ್ರೀಡೆ
ಭಾರತದ ಆಥ್ಲೆಟಿಕ್ ತಾರೆ ಹಿಮಾದಾಸ್ ಅವರನ್ನು ಅಸ್ಸಾಂ ಸರ್ಕಾರ ಉಪ ಪೋಲೀಸ್ ವರಿಷ್ಠಾಧಿಕಾರಿಯನ್ನಾಗಿ ಶುಕ್ರವಾರ ನೇಮಕ ಮಾಡಿದೆ. ಈ ತಿಂಗಳ ಆರಂಭದಲ್ಲಿ ಹಿಮಾದಾಸ್ ಅವರನ್ನು DSP ಆಗಿ ನೇಮಕ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಹೀಗಾಗಿ ಇಂದು ಹಿಮಾದಾಸ್ಗೆ ಅಧಿಕೃತವಾಗಿ ನೇಮಕಗೊಳಿಸಿದೆ.
ಅಸ್ಸಾಂ ಪೊಲೀಸ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಇದರಲ್ಲಿ ಅಸ್ಸಾಂ ಪೊಲೀಸ್ನ ಡಿಜಿಪಿ ಆಗಿರುವ ಭಾಸ್ಕರ್ ಜ್ಯೋತಿ ಮಹಾಂತ ಹೀಮಾದಾಸ್ ಅವರನ್ನು ಗೌರವಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯ ಮಂತ್ರಿ ಸರ್ಬಾನಂದ ಸೋನೋವಾಲ್ ಕೂಡ ಹಾಜರಿದ್ದರು.
ಈ ಬಗ್ಗೆ ಅಸ್ಸಾಂ ಸಿಎಂ ಟ್ವೀಟ್ ಮಾಡಿದ್ದು, "ಇದು ರಾಜ್ಯಕ್ಕೆ ಮತ್ತು ಹಿಮಾದಾಸ್ ಅವರಿಗೆ ಹೆಮ್ಮೆಯ ದಿನವಾಗಿದೆ. ಹಿಮಾ ದಾಸ್ ಅವರ ನೇಮಕವು ದೇಶದ ಯುವಜನರಿಗೆ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಉತ್ತೇಜನ ನೀಡುತ್ತದೆ" ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಕ್ರೀಡಾ ಸಚಿವರೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ "ಯುವ ಪೀಳಿಗೆಗೆ ಕ್ರೀಡೆಗಳನ್ನು ಭರವಸೆಯ ವೃತ್ತಿಜೀವನವನ್ನಾಗಿ ಮಾಡಲು ರಾಜ್ಯ ಸರ್ಕಾರ ಸಮಗ್ರ ಕ್ರೀಡಾ ನೀತಿಯನ್ನು ಅಳವಡಿಸಿಕೊಂಡಿದೆ. ರಾಜ್ಯ ಸರ್ಕಾರವು ಸ್ಪ್ರಿಂಟರ್ ಹಿಮಾ ದಾಸ್ ಅವರನ್ನು ಅಸ್ಸಾಂ ಪೊಲೀಸರಲ್ಲಿ ಡಿಎಸ್ಪಿಯಾಗಿ ನೇಮಕ ಮಾಡಿದೆ, ಏಕೆಂದರೆ ಅವರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ರಂಗದಲ್ಲಿ ತಮ್ಮ ಸಾಧನೆಗಳಿಂದ ರಾಜ್ಯವನ್ನು ಹೆಮ್ಮೆಪಡುತ್ತಾರೆ" ಎಂದು ಅವರು ಹೇಳಿದರು.
ಇನ್ನು ಈ ಬಗ್ಗೆ ಹಿಮಾದಾಸ್ ಕೂಡ ಟ್ವಿಟ್ಟರ್ ಖಾತೆಯಲ್ಲಿ ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ನನ್ನ ಜೀವನದ ಅತ್ಯಂತ ದೊಡ್ಡ ಕನಸೊಂದು ಇಂದು ನನಸಾಗೊರುವುದಕ್ಕೆ ನಾನು ತುಂಬಾ ಸಂತಸಗೊಂಡಿದ್ದೇನೆ. ಅಸ್ಸಾಂ ಪೋಲೀಸ್ನಲ್ಲಿ ಡಿಎಸ್ಪಿ ಆಗಿರಲು ನಾನು ಹೆಮ್ಮೆ ಪಡುತ್ತೇನೆ. ಈ ಗೌರವವನ್ನು ನಾನು ಹೆಮ್ಮೆಯಿಂದಲೇ ಸ್ವೀಕರಿಸುತ್ತೇನೆ" ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.
This News Article is a Copy of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm