ಬ್ರೇಕಿಂಗ್ ನ್ಯೂಸ್
01-03-21 02:29 pm Source: MYKHEL ಕ್ರೀಡೆ
ಅಹ್ಮದಾಬಾದ್ನಲ್ಲಿ ನಡೆ ಭಾರತ ಹಾಗೂ ಇಂಗ್ಲೆಂಡ್ ನಡಿವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಎರಡನೇ ದಿನಕ್ಕೆ ಅಂತ್ಯವಾದ ಬಳಿಕ ಸಾಕಷ್ಟು ಚರ್ಚೆಗಳು ನಡೆದಿದೆ. ಅದರಲ್ಲೂ ಅಹ್ಮದಾಬಾದ್ ಪಿಚ್ ಬಗ್ಗೆ ಇಂಗ್ಲೆಂಡ್ ಮಾಜಿ ಆಟಗಾರರು ಟೀಕೆಯನ್ನು ವ್ಯಕ್ತಪಡಿಸಿರುವುದು ಚರ್ಚೆಯ ಕೇಂದ್ರ ಬಿಂದುವಾಗಿದೆ. ಆದರೆ ಪಿಚ್ಅನ್ನು ಸಮರ್ಥನೆ ಮಾಡಿಕೊಂಡು ಹಲವಾರು ಮಾಜಿ ಆಟಗಾರರು ಕೂಡ ಮಾತನಾಡಿದ್ದಾರೆ.
ಈಗ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ದಿಗ್ಗಜ ಕ್ರಿಕೆಟಿಗ ಮಾಜಿ ಆಟಗಾರ ವಿವಿಯನ್ ರಿಚರ್ಡ್ಸ್ ಕೂಡ ಈ ವಿಚಾರವಾಗಿ ಮಾತನಾಡಿದ್ದಾರೆ. ಆದರೆ ವೆಸ್ಟ್ ಇಂಡೀಸ್ನ ಈ ದಿಗ್ಗಜ ಇಂಗ್ಲೆಂಡ್ ಮಾಜಿ ಆಟಗಾರರ ಟೀಕೆಗಳಿಗೆ ಕಠಿಣ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಸ್ಪಿನ್ ನೆಲದಲ್ಲಿ ತಿರುವು ಪಡೆಯುವಂತಾ ಟ್ರ್ಯಾಕ್ಗಳನ್ನು ಹೊಂದಿರುವುದು ಆಶ್ಚರ್ಯ ತರುವಂತಾ ಸಂಗತಿಯಲ್ಲ ಎಂದು ರಿಚರ್ಡ್ಸ್ ಹೇಳಿದ್ದಾರೆ. ಇದರ ಜೊತೆಗೆ ಇಂಗ್ಲೆಂಡ್ನ ಮಾಜಿ ಆಟಗಾರರು ರೋಧನೆ ನರಳುವಿಕೆಯನ್ನು ನಿಲ್ಲಿಸಿ ಪ್ರವಾಸಿ ತಂಡದ ಆಟಗಾರಿಗೆ ಆಟದಲ್ಲಿ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದು ತಿಳಿಸುವಂತೆ ಹೇಳಿದ್ದಾರೆ.
"ಜನರು ಏನು ಆಡುತ್ತಿದ್ದಾರೆ ಎಂನುದನ್ನು ಮರೆತಿರುವಂತೆ ಭಾಸವಾಗುತ್ತಿದೆ. ನೀವು ಭಾರತಕ್ಕೆ ಪ್ರವಾಸ ಮಾಡುತ್ತಿದ್ದೀರಿ ಎಂಬುದಾದರೆ ಸ್ಪಿನ್ ದಾಳಿಯನ್ನು ನೀವು ನಿರೀಕ್ಷಿಸಬೇಕು. ಯಾಕೆಂದರೆ ನೀವಿ ಸ್ಪಿನ್ ನೆಲಕ್ಕೆ ತೆರುತ್ತಿದ್ದೀರಿ. ನೀವು ಯಾವ ಹೋರಾಟಕ್ಕೆ ತೆರಖುತ್ತಿದ್ದೀರಿ ಎಂದು ಅರಿತು ಅದಕ್ಕಾಗಿ ನಿಮ್ಮನ್ನು ತಳಮಟ್ಟದಲ್ಲಿಯೇ ಸಿದ್ಧಪಡಿಸಿಕೊಂಡಿರಬೇಕು" ಎಂದಿದ್ದಾರೆ ವಿವಿಯನ್ ರಿಚರ್ಡ್ಸ್.
ಇನ್ನು ಇದೇ ನಾಲ್ಕನೇ ಪಂದ್ಯವನ್ನು ಕೂಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿಯೇ ಆಡುತ್ತಿರುವ ಹಿನ್ನೆಲೆಯಲ್ಲಿ ಆ ಪಂದ್ಯಕ್ಕೂ ಮೂರನೇ ಪಂದ್ಯದ ಮಾದರಿಯಲ್ಲಿಯೇ ಪಿಚ್ ತಯಾರಿಸಬೇಕು ಎಂದು ರಿಚರ್ಡ್ಸ್ ಸಲಹೆ ನೀಡಿದ್ದಾರೆ. ನಾಲ್ಕನೇ ಪಂದ್ಯ ಮಾರ್ಚ್ 4ರಿಂದ ಆರಂಭವಾಗಲಿದೆ.
This News Article Is A Copy Of MYKHEL
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm