ಬ್ರೇಕಿಂಗ್ ನ್ಯೂಸ್
02-03-21 11:06 am Source: MYKHEL ಕ್ರೀಡೆ
ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದು ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ. ಈ ಹಂತಕ್ಕೆ ಕರ್ನಾಟಕ ಮತ್ತಷ್ಟು ಬಲಿಷ್ಠವಾಗಿ ಕಾಣಿಸಿಕೊಳ್ಳಲಿದೆ. ಅದಕ್ಕೆ ಕಾರಣ ಕರ್ನಾಟಕ ತಂಡಕ್ಕೆ ಇಬ್ಬರು ಅನುಭವಿ ಆಟಗಾರರು ಸೇರಿಕೊಳ್ಳಲಿದ್ದಾರೆ.
ಮನೀಶ್ ಪಾಂಡೆ ಹಾಗೂ ಕೃಷ್ಣಪ್ಪ ಗೌತಮ್ ಕರ್ನಾಟಕ ತಂಡವನ್ನು ಮುಂದಿನ ಹಂತದ ವೇಳೆಗೆ ಸೇರಿಕೊಳ್ಳಲಿದ್ದಾರೆ. ಈ ಬಗ್ಗೆ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೊಸಿಯೇಶನ್ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದೆ. ಈ ಅನುಭವಿ ಆಟಗಾರರ ಸೇರ್ಪಡೆ ಕರ್ನಾಟಕ ತಂಡಕ್ಕೆ ದೊಡ್ಡ ಬಲವನ್ನು ನೀಡಲಿದೆ ಎಂಬುದರಲ್ಲಿ ಅನುಮಾನವಿಲ್ಲ.
ಗಾಯಗೊಂಡಿದ್ದ ಮನೀಶ್ ಪಾಂಡೆ ಈಗ ಸಂಪೂರ್ಣವಾಗಿ ಚೇತರಿಕೆಯನ್ನು ಕಂಡಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾದ ನೆಟ್ ಬೌಲರ್ ಆಗಿ ತೆರಳಿದ್ದ ಕೆ ಗೌತಮ್ ಅವರನ್ನು ಬಿಡುಗಡೆಗೊಳಿಸಲಾಗಿದೆ. ಹೀಗಾಗಿ ಈ ಇಬ್ಬರೂ ರಾಜ್ಯ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ 'ಎಲೈಟ್ ಗ್ರೂಫ್ ಸಿ'ಯಲ್ಲಿರುವ ಕರ್ನಾಟಕ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು ಈಗಾಗಲೇ ಕ್ವಾರ್ಟರ್ ಫೈನಲ್ ಹಂತಕ್ಕೆ ಪ್ರವೇಶವನ್ನು ಪಡೆದುಕೊಂಡಿದೆ.
ಕರ್ನಾಟಕ ತಂಡದ ಅಗ್ರ ಕ್ರಮಾಂಕದ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದು ತಂಡಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ದೇವದತ್ ಪಡಿಕ್ಕಲ್ ಹಾಗೂ ನಾಯಕ ಆರ್ ಸಮರ್ಥ್ ಅದ್ಭುತವಾಗಿ ಪ್ರದರ್ಶನ ನೀಡುತ್ತಿದ್ದಾರೆ. ಸತತ ಮೂರನೇ ಶತಕವನ್ನು ದಾಖಲಿಸಿ ಮಿಂಚಿದ್ದಾರೆ ದೇವದತ್ ಪಡಿಕ್ಕಲ್.
This News Article Is A Copy Of MYKHEL
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm