ಬ್ರೇಕಿಂಗ್ ನ್ಯೂಸ್
03-03-21 09:00 pm Source: MYKHEL ಕ್ರೀಡೆ
ಪಂಜಾಬ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಯಾವುದೇ ಪಂದ್ಯಗಳು ಪಂಜಾಬ್ನ ಮೊಹಾಲಿ ಸ್ಟೇಡಿಯಂನಲ್ಲಿ ನಡೆಯುತ್ತಿಲ್ಲ. ಪಂಜಾಬ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಈ ಬಾರಿ ಮೊಹಾಲಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ನಡೆಯುತ್ತಿಲ್ಲ ಎಂದು ತಿಳಿದು ಬಂದಿದೆ.
ಆರಂಭದಲ್ಲಿ 2021ರ ಐಪಿಎಲ್ನ ಎಲ್ಲಾ ಪಂದ್ಯಗಳನ್ನು ಮಹಾರಾಷ್ಟ್ರ ಮತ್ತು ಪೂಣೆ ತಾಣಗಳಲ್ಲಿ ನಡೆಸುವುದಾಗಿ ಬಿಸಿಸಿಐ ಯೋಚಿಸಿತ್ತು ಎಂದು ಹೇಳಲಾಗಿತ್ತು. ಮಹಾರಾಷ್ಟ್ರದ ವಾಂಖೆಡೆ, ಬ್ರಬೋರ್ನ್, ಡಿವೈ ಪಾಟಿಲ್ ಮತ್ತು ರಿಲಯನ್ಸ್ ಸ್ಟೇಡಿಯಂಗಳಲ್ಲಿ ಲೀಗ್ ಪಂದ್ಯಗಳು ನಡೆಸಲು ಮತ್ತು ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ಲೇಆಫ್ ಪಂದ್ಯಗಳನ್ನು ನಡೆಸಲು ಯೋಚಿಸಲಾಗಿತ್ತು.
ಆದರೆ ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮುಂಬೈ ತಾಣವನ್ನು ಶಾರ್ಟ್ಲಿಸ್ಟ್ನಿಂದ ಹೊರಗಿಡಲಾಗಿದೆ. ಸದ್ಯಕ್ಕೆ ಅಹ್ಮದಾಬಾದ್, ಬೆಂಗಳೂರು, ಹೈದರಾಬಾದ್, ದೆಹಲಿ, ಕೋಲ್ಕತ್ತಾ, ಚೆನ್ನೈ ತಾಣಗಳನ್ನು ಶಾರ್ಟ್ ಲಿಸ್ಟ್ನಲ್ಲಿ ಇಡಲಾಗಿದೆ.
'ಮೊಹಾಲಿಯಲ್ಲಿ ಪಂದ್ಯ ಆಯೋಜಿಸಿ ಪ್ರತಿಭಟನಾ ನಿರತ ರೈತರು ಸ್ಟೇಡಿಯಂ ಕಡೆಗೆ ಬಂದು ಸಮಸ್ಯೆ ಸೃಷ್ಠಿಯಾಗೋದನ್ನು ನಾವು ಬಯಸುವುದಿಲ್ಲ. ಅದು ವಿಶ್ವದ ಎಲ್ಲಾ ಭಾಗಗಳಿಂದ ಮಾಧ್ಯಮಗಳನ್ನು ಆಕರ್ಷಿಸಲಿದೆ. ಮೊಹಾಲಿ ಸದ್ಯಕ್ಕೆ ತಾಣಗಳ ಸಾರ್ಟ್ ಲಿಸ್ಟ್ನಲ್ಲಿ ಇಲ್ಲ. ಪಂಜಾಬ್ ಹೊರತುಪಡಿಸಿ ಉಳಿದ ತಾಣಗಳಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ,' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.
This News Article Is A Copy Of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am