ಬ್ರೇಕಿಂಗ್ ನ್ಯೂಸ್
04-03-21 04:12 pm Source: MYKHEL ಕ್ರೀಡೆ
ಅಹ್ಮದಾಬಾದ್: ರಿಷಭ್ ಪಂತ್ ಮೈದಾನಕ್ಕಿಳಿದ್ದಾರೆಂದರೆ ಅಲ್ಲಿ ಮನರಂಜನೆಗೇನೂ ಕಮ್ಮಿಯಿಲ್ಲ. ಸದ್ಯ ನಡೆಯುತ್ತಿರುವ ಭಾರತ-ಇಂಗ್ಲೆಂಡ್ 4ನೇ ಟೆಸ್ಟ್ನಲ್ಲೂ ಪಂತ್ ಪ್ಲೇಯಿಂಗ್ XIನಲ್ಲಿದ್ದಾರೆ. ವಿಕೆಟ್ ಕೀಪಿಂಗ್ ಮಾಡುವ ಪಂತ್ ಸ್ಟಂಪ್ ಹಿಂದೆ ಒಟಗುಟ್ಟುತ್ತಾ ಬಿಟ್ಟೀ ಮನರಂಜನೆಯೂ ನೀಡುತ್ತಿರುತ್ತಾರೆ.
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ನಲ್ಲಿ ರಿಷಭ್ ಪಂತ್, ಇಂಗ್ಲೆಂಡ್ ಆರಂಭಿಕ ಬ್ಯಾಟ್ಸ್ಮನ್ ಝ್ಯಾಕ್ ಕ್ರಾಲೆ ಅವರ ಔಟ್ಗೆ ಕಾರಣರಾಗಿದ್ದರೆ. ಬ್ಯಾಟಿಂಗ್ ಮಾಡುತ್ತಿದ್ದ ಕ್ರಾಲೆಯನ್ನು ಉರಿಸಿರುವ ಪಂತ್ ಅವರ ವಿಕೆಟ್ ಉರುಳುವಂತೆ ನೋಡಿಕೊಂಡಿದ್ದಾರೆ.
ಘಟನೆ ನಡೆದಿರೋದು 7ನೇ ಓವರ್ನಲ್ಲಿ. ಓವರ್ ಎಸೆಯಲು ಅಕ್ಸರ್ ಪಟೇಲ್ ಬಂದಿದ್ದರು. ಆಗ ಕೀಪಿಂಗ್ ಮಾಡುತ್ತಿದ್ದ ಪಂತ್ ಅಕ್ಸರ್ ಅವರನ್ನುದ್ದೇಶಿಸಿ, 'ಯಾರೋ ಒಬ್ಬರು ಸಿಟ್ಟುಗೊಳ್ಳುತ್ತಿದ್ದಾರೆ. ಯಾರೋ ಒಬ್ಬರು ಸಿಟ್ಟುಗೊಳ್ಳುತ್ತಿದ್ದಾರೆ,' ಎಂದು ಕ್ರಾಲೆಗೆ ಕೇಳಿಸುವಂತೆ ಹೇಳಿದರು.
ಪಂತ್ ಮಾತು ಕೇಳಿದ ಕ್ರಾಲೆ ಇನ್ನಷ್ಟು ಸಿಟ್ಟುಗೊಂಡು ಮುಂದಿನ ಎಸೆತಕ್ಕೆ ಸಿಕ್ಸ್ ಬಾರಿಸಲು ಮುಂದಾದರು. ಆದರೆ ಆಗಸಕ್ಕೆ ಚಿಮ್ಮಿದ ಚೆಂಡು ಸೀದಾ ಬಂದು ಮೊಹಮ್ಮದ್ ಸಿರಾಜ್ ಅವರ ಕೈ ಸೇರಿತು. ಕ್ರಾಲೆ 9 ರನ್ನಿಗೆ ಪೆವಿಲಿಯನ್ಗೆ ನಿರ್ಗಮಿಸಬೇಕಾಯ್ತು. ಇದೇ ಪಂದ್ಯದಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಮಧ್ಯೆಯೂ ಮಾತಿನ ಚಕಮಕಿ ನಡೆದಿತ್ತು.
This News Article Is A Copy Of MYKHEL
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm