ಬ್ರೇಕಿಂಗ್ ನ್ಯೂಸ್
05-03-21 10:57 am Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಭಾರತ ಮೊದಲ ದಿನದಲ್ಲಿ ಇಂಗ್ಲೆಂಡ್ ತಂಡವನ್ನು 205 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಬಳಿಕ ಬ್ಯಾಟಿಂಗ್ ಆರಂಭಿಸಿದ ಭಾರತ ಒಂದು ವಿಕೆಟ್ ಕಳೆದುಕೊಂಡು 24 ರನ್ ಗಳಿಸಿದ್ದು ಮೊದಲ ದಿನದಾಟವನ್ನು ಅಂತ್ಯಗೊಳಿಸಿತು.
ಮೊದಲ ದಿನದಾಟದಲ್ಲಿ ಭಾರತದ ಬೌಲರ್ಗಳು ಸಂಪೂರ್ಣ ಮೇಲುಗೈ ಸಾಧಿಸಿದರು. ಟೀಮ್ ಇಂಡಿಯಾ ಪರವಾಗಿ ಅಕ್ಷರ್ ಪಟೇಲ್ ತಾವು ಆಡುತ್ತಿರುವ ಮೂರನೇ ಪಂದ್ಯದಲ್ಲೂ ಮಿಂಚಿದರು. ಅಕ್ಷರ್ ಪಟೇಲ್ ಮೊದಲ ದಿನದಾಟದಲ್ಲಿ ಇಂಗ್ಲೆಂಡ್ನ ಮೊದಲ ಇನ್ನಿಂಗ್ಸ್ನ ನಾಲ್ಕು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್ ಅಶ್ವಿನ್ ಕೂಡ ಮೂರು ವಿಕೆಟ್ ಪಡೆದು ಮಿಂಚಿದರು.
ಇಂಗ್ಲೆಂಡ್ ಪರವಾಗಿ ಬೆನ್ ಸ್ಟೋಕ್ಸ್ ಹಾಗೂ ಡೇನಿಯಲ್ ಲಾರೆನ್ಸ್ ಬ್ಯಾಟಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಸ್ಟೋಕ್ಸ್ 55 ರನ್ ಗಳಿಸಿದರೆ ಲಾರೆನ್ಸ್ 46 ರನ್ಗಳ ಕೊಡುಗೆಯನ್ನು ನೀಡಿದ್ದಾರೆ. ನಾಯಕ ಜೋ ರೂಟ್ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲೂ 5 ರನ್ಗಳಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು.
Live ಸ್ಕೋರ್ಪಟ್ಟಿ ಹೀಗಿದೆ:
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್ಸ್ಟೋವ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm