ಬ್ರೇಕಿಂಗ್ ನ್ಯೂಸ್
05-03-21 03:28 pm Source: MYKHEL ಕ್ರೀಡೆ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ಗೆ ಅದರ ಸಹ ಮಾಲೀಕತ್ವ ಹೊಂದಿರುವ ಜೆಎಸ್ಡಬ್ಲ್ಯೂ ಗ್ರೂಪ್ ಪ್ರಧಾನ ಪ್ರಾಯೋಜಕರಾಗಿ ಹೆಸರಿಸಲ್ಪಟ್ಟಿದೆ. ಡೆಲ್ಲಿ ಕ್ಯಾಪಿಟಲ್ಸ್ ಜೊತೆಗೆ ಜೆಎಸ್ಡಬ್ಲ್ಯೂ 3 ವರ್ಷಗಳ ಕಾಲ ಪ್ರಾಯೋಜಕರಾಗಿ ಒಪ್ಪಂದ ಮಾಡಿಕೊಂಡಿದೆ.
ಒಪ್ಪಂದ ಪ್ರಕಾರ, 2021ರಿಂದ 2023ರ ವರೆಗೆ ಜೆಎಸ್ಡಬ್ಲ್ಯೂ ಡೆಲ್ಲಿ ಕ್ಯಾಪಿಟಲ್ಸ್ನ ಪ್ರಧಾನ ಪ್ರಾಯೋಜಕರಾಗಿರಲಿದೆ. ಒಪ್ಪಂದ ಮಾಡಿಕೊಳ್ಳಲಾಗಿರುವುದರಿಂದ ಡೆಲ್ಲಿ ತಂಡದ ಜೆರ್ಸಿ ಮೇಲೆ ಜೆಎಸ್ಡಬ್ಲ್ಯೂ ಚಿಹ್ನೆ ಇರಲಿದೆ. ಅಲ್ಲದೆ ಪಂದ್ಯಾಟಗಳ ವೇಳೆ ಸ್ಟೇಡಿಯಂನಲ್ಲಿ ಡೆಲ್ಲಿ ಪಂದ್ಯಗಳ ವೇಳೆ ಜೆಎಸ್ಡಬ್ಲ್ಯೂ ಪ್ರಚಾರಗಳು ನಡೆಯಲಿವೆ. 'ನಾವು ಜೆಎಸ್ಡಬ್ಲ್ಯೂ ಗ್ರೂಪ್ನೊಂದಿಗಿನ ನಮ್ಮ ಒಡನಾಟವನ್ನು ಇನ್ನಷ್ಟು ಹೆಚ್ಚಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನಾವು ಒಂದೇ ರೀತಿಯ ನೀತಿ ಮತ್ತು ತತ್ತ್ವಶಾಸ್ತ್ರವನ್ನು ಹಂಚಿಕೊಳ್ಳುತ್ತೇವೆ ಮತ್ತು ಅದು ನಮ್ಮ ಫ್ರ್ಯಾಂಚೈಸಿಯನ್ನು ಐಪಿಎಲ್ನಲ್ಲಿ ಅತ್ಯಂತ ಭರ್ಜರಿ ಬ್ರಾಂಡ್ಗಳಲ್ಲಿ ಒಂದನ್ನಾಗಿ ಮಾಡುತ್ತದೆ,' ಎಂದು ಡೆಲ್ಲಿ ಸಹ ಮಾಲೀಕ ಜಿಎಂಆರ್ ಗ್ರೂಪ್ನ ಕಿರಣ್ ಕುಮಾರ್ ಗ್ರಂಧಿ ಹೇಳಿದ್ದಾರೆ
ಯುವಕರು ಹೆಚ್ಚಿನ ಸಂಖ್ಯೆಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ಗೆ ಶ್ರೇಯಸ್ ಐಯ್ಯರ್ ನಾಯಕರಾಗಿದ್ದು, ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಮುಖ್ಯ ಕೋಚ್ ಆಗಿದ್ದಾರೆ. 2021ರ ಆವೃತ್ತಿಯಲ್ಲಿ ಡೆಲ್ಲಿ ಮತ್ತು ಮುಂಬೈ ಇಂಡಿಯನ್ಸ್ ಫೈನಲ್ನಲ್ಲಿ ಸ್ಪರ್ಧಿಸಿತ್ತು. ಇದರಲ್ಲಿ ಮುಂಬೈ ಗೆದ್ದಿತ್ತು. ಆದರೆ ಡೆಲ್ಲಿ ಪ್ರಥಮಬಾರಿಗೆ ಫೈನಲ್ನಲ್ಲಿ ಸ್ಪರ್ಧಿಸಿ ದಾಖಲೆ ನಿರ್ಮಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ನ ಪ್ರಮುಖ ಆಟಗಾರರ ರಿಷಭ್ ಪಂತ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್ ಸದ್ಯ ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್ ಪಂದ್ಯ ಆಡುತ್ತಿದೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm