ಬ್ರೇಕಿಂಗ್ ನ್ಯೂಸ್
19-08-20 07:27 pm Headline Karnataka News Network ಕ್ರೀಡೆ
ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಪಿಚ್ ಕ್ಯೂರೇಟರ್ ಗೋಪಾಲಸ್ವಾಮಿ ಕಸ್ತೂರಿರಂಗನ್ (89) ನಿಧನರಾಗಿದ್ದಾರೆ.. ಇಂದು ಬೆಳಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
1948ರಿಂದ 1963ರವರೆಗೆ ಕರ್ನಾಟಕ (ಮೈಸೂರು) ಪರ ರಣಜಿ ಟ್ರೋಫಿಯಲ್ಲಿ ಆಡಿರುವ ಗೊಪಾಲಸ್ವಾಮಿ, ರಾಜ್ಯ ತಂಡದ ಪ್ರಮುಖ ಬಲಗೈ ಇನ್ ಸ್ವಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 36 ಪಂದ್ಯಗಳನ್ನಾಡಿರುವ ಕಸ್ತೂರಿ ರಂಗನ್ 421 ರನ್ ಹಾಗೂ 94 ವಿಕೆಟ್ ಕಬಳಿಸಿದ್ದಾರೆ. 1951-52ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ 12 ವಿಕೆಟ್ ಪಡೆದಿದ್ದ ಜಿ.ಕಸ್ತೂರಿರಂಗನ್, 1952-53ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಟೀಮ್ ಇಂಡಿಯಾಕ್ಕೆ ಬುಲಾವ್ ಪಡೆದಿದ್ದರು.
ಕ್ರಿಕೆಟಿಗನಾಗಿ ಮಾತ್ರವಲ್ಲದೆ ಕೆಎಸ್ಸಿಎ ಉಪಾಧ್ಯಕ್ಷ ಹಾಗೂ ಪಿಚ್ ಕ್ಯೂರೇಟರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ರಾಜ್ಯದ ಮಾಜಿ ಹಿರಿಯ ಆಟಗಾರ ಗೋಪಾಲಸ್ವಾಮಿ ಕಸ್ತೂರಿರಂಗನ್ ನಿಧನಕ್ಕೆ, ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಂತಾಪ ಸೂಚಿಸಿದ್ದಾರೆ.
Sad to hear about the passing of G Kasturirangan. He will be fondly remembered for all his contributions to cricket. Heartfelt condolences to his family. 🙏🏽
— Anil Kumble (@anilkumble1074) August 19, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm