ಬ್ರೇಕಿಂಗ್ ನ್ಯೂಸ್
07-03-21 07:54 pm Headline Karnataka News Network ಕ್ರೀಡೆ
ಮುಂಬೈ, ಮಾ.7: ಕೊರೊನಾ ಕಾರಣ ಕಳೆದ ಬಾರಿ ಭಾರತದಲ್ಲಿ ಕ್ರಿಕೆಟ್ ಪ್ರಿಯರಿಗೆ ವಂಚಿತವಾಗಿದ್ದ ಐಪಿಎಲ್ ಪಂದ್ಯಾವಳಿ ಈ ಬಾರಿ ಎಪ್ರಿಲ್ 9ರಿಂದ ಎಂದಿನ ಅದ್ದೂರಿ ಶೈಲಿಯಲ್ಲೇ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಭಾರತದ ವಿವಿಧ ನಗರಗಳಲ್ಲಿ ನಡೆಯುವ ಐಪಿಎಲ್ ಪಂದ್ಯಾಟದ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
ಎರಡು ವರ್ಷಗಳ ನಂತರ ಐಪಿಎಲ್ ಪಂದ್ಯಾಟ ಈ ಬಾರಿ ದೆಹಲಿ, ಚೆನ್ನೈ, ಬೆಂಗಳೂರು, ಕೊಲ್ಕತ್ತಾ, ಮುಂಬೈ, ಅಹಮದಾಬಾದ್ ನಗರಗಳಲ್ಲಿ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ. ಎಪ್ರಿಲ್ 9ರಂದು ಉದ್ಘಾಟನಾ ಪಂದ್ಯ ಚೆನ್ನೈನಲ್ಲಿ ನಡೆಯಲಿದ್ದು, ಚೆನ್ನೈ ಕಿಂಗ್ಸ್ ಮತ್ತು ಬೆಂಗಳೂರು ರಾಯಲ್ ಚಾಲೆಂಜರ್ಸ್ ಸೆಣಸಲಿದೆ.
ಫೈನಲ್ ಪಂದ್ಯಾಟ ಮೇ 30ರಂದು ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದ್ದೂರಿ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಇತ್ತೀಚೆಗಷ್ಟೆ ಒಂದೂವರೆ ಲಕ್ಷ ಆಸನ ಸಾಮರ್ಥ್ಯವುಳ್ಳ ಜಗತ್ತಿನ ಅತಿ ದೊಡ್ಡ ಕ್ರೀಡಾಂಗಣವಾಗಿ ಇಲ್ಲಿನ ಸ್ಟೇಡಿಯಂ ಅನ್ನು ಪರಿವರ್ತಿಸಲಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲೋಕಾರ್ಪಣೆ ಮಾಡಿದ್ದರು. ಇದೀಗ ಮೊದಲ ಬಾರಿಗೆ ಐಪಿಎಲ್ ಪಂದ್ಯಾವಳಿ ಅದರಲ್ಲಿ ನಡೆಯಲಿದ್ದು, ಫೈನಲ್ ಪಂದ್ಯಾಟದ ಆಕರ್ಷಣೆಗೆ ಬೃಹತ್ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಒಟ್ಟು 56 ಲೀಗ್ ಪಂದ್ಯಗಳಲ್ಲಿ ಚೆನ್ನೈ, ಬೆಂಗಳೂರು, ಕೊಲ್ಕತ್ತಾ, ಮುಂಬೈ ತಲಾ ಹತ್ತು ಪಂದ್ಯಗಳನ್ನು ಆಯೋಜನೆ ಮಾಡಲಿವೆ. ಅಹಮದಾಬಾದ್, ದೆಹಲಿ ತಲಾ 8 ಪಂದ್ಯಗಳನ್ನು ಆಯೋಜಿಸಲಿದೆ. ಆದರೆ, ಈ ಬಾರಿ ವಿಶೇಷ ಏನಂದ್ರೆ, ಯಾವುದೇ ತಂಡವು ತಮ್ಮ ಹೋಮ್ ಪಿಚ್ ನಲ್ಲಿ ಆಡುವುದಿಲ್ಲ. ಮಧ್ಯಾಹ್ನ 3.30ಕ್ಕೆ ಮತ್ತು ಸಂಜೆಯ ಪಂದ್ಯ 7.30ಕ್ಕೆ ಆರಂಭಗೊಳ್ಳಲಿದೆ.
🚨 BCCI announces schedule for VIVO IPL 2021 🚨
— IndianPremierLeague (@IPL) March 7, 2021
The season will kickstart on 9th April in Chennai and the final will take place on May 30th at the Narendra Modi Stadium, Ahmedabad.
More details here - https://t.co/yKxJujGGcD #VIVOIPL pic.twitter.com/qfaKS6prAJ
The BCCI announced the schedule for the Indian Premier League 2021 on Sunday. The IPL 2021 season will begin on April 9 in Chennai, with defending champions Mumbai Indians taking on Royal Challengers Bangalore.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm